ವಾಡಿಕೆಗಿಂತ ಮೊದಲೇ ಮುಂಗಾರು ಮಳೆಯ ಘೋರ ಲೀಲೆ: ರಾಜ್ಯದ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ವಾಡಿಕೆಗಿಂತ ಮೊದಲೇ ಮುಂಗಾರು ಮಳೆಯ ಘೋರ ಲೀಲೆ: ರಾಜ್ಯದ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್

Published : May 27, 2025, 08:43 PM IST
ಕರ್ನಾಟಕ, ಮಹಾರಾಷ್ಟ್ರ ಮತ್ತು ದೆಹಲಿ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ವಿಪರೀತ ಮಳೆಯಾಗಿದೆ. ಕರ್ನಾಟಕದಲ್ಲಿ 6 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಮಹಾರಾಷ್ಟ್ರದ ಕೆಲವು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಳೆಯಿಂದಾದ ಅನಾಹುತಗಳ ಕುರಿತು ಇಲ್ಲಿ ಓದಿ.

ಕರ್ನಾಟಕ, ಮಹಾರಾಷ್ಟ್ರ, ದೆಹಲಿ ಸೇರಿದಂತೆ ದೇಶದ ಅನೇಕ ರಾಜ್ಯಗಳಲ್ಲಿ ಇಂದು ವಿಪರೀತ ಮಳೆಯಾಗಿದೆ. ರಾಜ್ಯದಲ್ಲಿ ಈಗಾಗಲೇ 6 ಜಿಲ್ಲೆಗಳಲ್ಲಿ ರೆಡ್​ ಅಲರ್ಟ್​​​ ಘೋಷಿಸಲಾಗಿದೆ. ಹಾಗೆನೇ ಮಹಾರಾಷ್ಟ್ರದ ಕೆಲವು ಕಡೆಗಳಲ್ಲಿ ವಿಪರೀತ ಮಳೆಯಿಂದಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಳೆಯಿಂದಾಗಿ ಯಾವ ರಾಜ್ಯಗಳಲ್ಲಿ ಏನೆಲ್ಲ ಅನಾಹುತಗಳು ಸಂಭವಿಸಿವೆ ಅನ್ನೋದರ ಜೊತೆಗೆ ಈ ದಿನದ ಕಂಪ್ಲೀಟ್​ ಮಳೆ ರಿಪೋರ್ಟ್​​ ನೋಡೋದೇ ಈ ಕ್ಷಣದ ವಿಶೇಷ ಮುಂಗಾರು ಮಳೆ.. ಘೋರ ಲೀಲೆ..

ಇದೆಲ್ಲವೂ ದೇಶದ ಯಾವೆಲ್ಲ ರಾಜ್ಯಗಲ್ಲಿ ಮುಂಗಾರು ಮಳೆ​ ಎಫೆಕ್ಟ್​ ಹೇಗಿದೆ ಅನ್ನೋದರ ಕುರಿತು ಒಂದಿಷ್ಟು ಮಾಹಿತಿ. ಇನ್ನು ಇದೇ ರೀತಿ ರಾಜ್ಯದಲ್ಲೂ ಮುಂಗಾರು ಮಳೆ​ ಎಫೆಕ್ಟ್​ ಜೋರಾಗಿನೇ ಇದೆ. ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲೂ ಮುಂಗಾರು ಮಳೆ​​​ ಎಫೆಕ್ಟ್​​ ತಟ್ಟಿದೆ. ರಾಜ್ಯಾದ್ಯಂತ ಮಳೆಯಾಗುತ್ತಿದೆ. ಯಾವೆಲ್ಲ ರಾಜ್ಯಗಳಲ್ಲಿ ಮಳೆಯ ಪ್ರಮಾಣ ಮತ್ತು ಪ್ರಭಾವ ಹೇಗಿತ್ತು ಅನ್ನೋದನ್ನು ಇಲ್ಲಿ ನೋಡೋಣ.

ಬೆಂಗಳೂರು, ಚಿಕ್ಕಮಗಳೂರು ಮತ್ತು ಹಾಸನ ಸೇರಿದಂತೆ ರಾಜ್ಯದ ಇನ್ನು ಕೆಲವು ಕಡೆಗಳಲ್ಲಿ ಮುಂಗಾರು ಎಫೆಕ್ಟ್​ ಜೋರಾಗಿದೆ. ಭಾರಿ ಮಳೆಗೆ ಬೆಳಗಾವಿಯಲ್ಲಿ ಪುಟ್ಟ ಮಗು ಪ್ರಾಣ ಕಳೆದುಕೊಂಡಿದೆ. ಮಂಗಳೂರಿನಲ್ಲಿ ಜನ ಜೀವನ ತುಂಬಾನೇ ಅಸ್ತವ್ಯಸ್ತವಾಗಿದೆ. ಮಡಿಕೇರಿಯಲ್ಲೂ ಮುಂಗಾರು ಮಳೆ ವಿಪರೀತ ತೊಂದರೆ ಕೊಡಲಾರಂಭಿಸಿದೆ. ಒಟ್ಟಿನಲ್ಲಿ ಮುಂಗಾರು ಆರಂಭಕ್ಕೆ ಇನ್ನು ಒಂದು ವಾರ ಇರುವಾಗಲೇ ದೇಶದ ಅನೇಕ ರಾಜ್ಯಗಲ್ಲಿ ಬಹು ದೊಡ್ಡ ಎಚ್ಚರಿಕೆಯನ್ನೇ ಕೊಟ್ಟಿದೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more