ಮುಂಗಾರು ಆರಂಭ: ಸಂಗಾತಿಯನ್ನು ಆಕರ್ಷಿಸಲು ಹಳದಿ ಬಣ್ಣ ಪಡೆದ ಗಂಡು ಕಪ್ಪೆಗಳು

ಮುಂಗಾರು ಆರಂಭ: ಸಂಗಾತಿಯನ್ನು ಆಕರ್ಷಿಸಲು ಹಳದಿ ಬಣ್ಣ ಪಡೆದ ಗಂಡು ಕಪ್ಪೆಗಳು

Published : Jun 11, 2021, 05:56 PM ISTUpdated : Jun 11, 2021, 06:54 PM IST

ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ನೀಡಿದ್ದು, ಹೊಲ, ಗದ್ದೆ, ಕೆರೆ, ತೋಡು, ಚರಂಡಿಗಳಲ್ಲಿ ಓಡಾಡಿಕೊಂಡಿದ್ದ ಕಪ್ಪೆಗಳು ತಮ್ಮ ಸಂಗಾತಿಯನ್ನು ಆಕರ್ಷಿಸಲು ಬಣ್ಣ ಬದಲಿಸಿಕೊಂಡಿರುವುದು ಕಂಡು ಬಂದಿವೆ.

ಬೆಂಗಳೂರು (ಜೂ. 11): ಮಳೆ ಎಂಟ್ರಿ ನೀಡಿದ್ದು, ಈ ನಡುವೆ ಹೊಲ, ಗದ್ದೆ, ಕೆರೆ, ತೋಡು, ಚರಂಡಿಗಳಲ್ಲಿ ಓಡಾಡಿಕೊಂಡಿದ್ದ ಕಪ್ಪೆಗಳು ತಮ್ಮ ಸಂಗಾತಿಯನ್ನು ಆಕರ್ಷಿಸಲು ಬಣ್ಣ ಬದಲಿಸಿಕೊಂಡಿರುವುದು ಕಂಡು ಬಂದಿವೆ.

ಮಳೆಯ ಸಿಂಚನ ಕಪ್ಪೆಗಳಿಗೆ ಚೈತನ್ಯವನ್ನು ತಂದುಕೊಟ್ಟಿದ್ದು, ಕಳೆದ 2-3 ದಿನಗಳಿಂದ ಮಳೆ‌ ಬೀಳುತ್ತಿದ್ದಂತೇ ಕರಾವಳಿ ಭಾಗದ ಗದ್ದೆಗಳಲ್ಲಿ ಹಳದಿ ಬಣ್ಣದ ಕಪ್ಪೆಗಳು ದೊಡ್ಡ ಸಂಖ್ಯೆಯಲ್ಲಿ ಕಾಣಿಸಿಕೊಳ್ಳಲಾರಂಭಿಸಿವೆ. ಮುಂಗಾರು ಆಗಮನದ ಕಾಲದಲ್ಲಿಯೇ ಸಂತಾನೋತ್ಪತ್ತಿ ಪ್ರಾರಂಭಿಸುವ ಗಂಡು ಕಪ್ಪೆಗಳು, ಹೆಣ್ಣು ಕಪ್ಪೆಗಳನ್ನು ಆಕರ್ಷಿಸಲು ತನ್ನ ಬಣ್ಣ ಬದಲಿಸಿ ಹಳದಿ ಬಣ್ಣವನ್ನು ಪಡೆದುಕೊಳ್ಳುತ್ತವೆ. ಈ ಕಾರಣದಿಂದ ಹೊಲ, ಗದ್ದೆಗಳಲ್ಲಿ ಕಪ್ಪೆಗಳ ಕುಣಿದಾಟ, ಜಿಗಿದಾಟ ನೋಡುಗರನ್ನು ಆಕರ್ಷಿಸುತ್ತಿದೆ. 

 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!