ಮುಂಗಾರು ಆರಂಭ: ಸಂಗಾತಿಯನ್ನು ಆಕರ್ಷಿಸಲು ಹಳದಿ ಬಣ್ಣ ಪಡೆದ ಗಂಡು ಕಪ್ಪೆಗಳು

ಮುಂಗಾರು ಆರಂಭ: ಸಂಗಾತಿಯನ್ನು ಆಕರ್ಷಿಸಲು ಹಳದಿ ಬಣ್ಣ ಪಡೆದ ಗಂಡು ಕಪ್ಪೆಗಳು

Published : Jun 11, 2021, 05:56 PM ISTUpdated : Jun 11, 2021, 06:54 PM IST

ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ನೀಡಿದ್ದು, ಹೊಲ, ಗದ್ದೆ, ಕೆರೆ, ತೋಡು, ಚರಂಡಿಗಳಲ್ಲಿ ಓಡಾಡಿಕೊಂಡಿದ್ದ ಕಪ್ಪೆಗಳು ತಮ್ಮ ಸಂಗಾತಿಯನ್ನು ಆಕರ್ಷಿಸಲು ಬಣ್ಣ ಬದಲಿಸಿಕೊಂಡಿರುವುದು ಕಂಡು ಬಂದಿವೆ.

ಬೆಂಗಳೂರು (ಜೂ. 11): ಮಳೆ ಎಂಟ್ರಿ ನೀಡಿದ್ದು, ಈ ನಡುವೆ ಹೊಲ, ಗದ್ದೆ, ಕೆರೆ, ತೋಡು, ಚರಂಡಿಗಳಲ್ಲಿ ಓಡಾಡಿಕೊಂಡಿದ್ದ ಕಪ್ಪೆಗಳು ತಮ್ಮ ಸಂಗಾತಿಯನ್ನು ಆಕರ್ಷಿಸಲು ಬಣ್ಣ ಬದಲಿಸಿಕೊಂಡಿರುವುದು ಕಂಡು ಬಂದಿವೆ.

ಮಳೆಯ ಸಿಂಚನ ಕಪ್ಪೆಗಳಿಗೆ ಚೈತನ್ಯವನ್ನು ತಂದುಕೊಟ್ಟಿದ್ದು, ಕಳೆದ 2-3 ದಿನಗಳಿಂದ ಮಳೆ‌ ಬೀಳುತ್ತಿದ್ದಂತೇ ಕರಾವಳಿ ಭಾಗದ ಗದ್ದೆಗಳಲ್ಲಿ ಹಳದಿ ಬಣ್ಣದ ಕಪ್ಪೆಗಳು ದೊಡ್ಡ ಸಂಖ್ಯೆಯಲ್ಲಿ ಕಾಣಿಸಿಕೊಳ್ಳಲಾರಂಭಿಸಿವೆ. ಮುಂಗಾರು ಆಗಮನದ ಕಾಲದಲ್ಲಿಯೇ ಸಂತಾನೋತ್ಪತ್ತಿ ಪ್ರಾರಂಭಿಸುವ ಗಂಡು ಕಪ್ಪೆಗಳು, ಹೆಣ್ಣು ಕಪ್ಪೆಗಳನ್ನು ಆಕರ್ಷಿಸಲು ತನ್ನ ಬಣ್ಣ ಬದಲಿಸಿ ಹಳದಿ ಬಣ್ಣವನ್ನು ಪಡೆದುಕೊಳ್ಳುತ್ತವೆ. ಈ ಕಾರಣದಿಂದ ಹೊಲ, ಗದ್ದೆಗಳಲ್ಲಿ ಕಪ್ಪೆಗಳ ಕುಣಿದಾಟ, ಜಿಗಿದಾಟ ನೋಡುಗರನ್ನು ಆಕರ್ಷಿಸುತ್ತಿದೆ. 

 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!