ಮುಂಗಾರು ಆರಂಭ: ಸಂಗಾತಿಯನ್ನು ಆಕರ್ಷಿಸಲು ಹಳದಿ ಬಣ್ಣ ಪಡೆದ ಗಂಡು ಕಪ್ಪೆಗಳು

ಮುಂಗಾರು ಆರಂಭ: ಸಂಗಾತಿಯನ್ನು ಆಕರ್ಷಿಸಲು ಹಳದಿ ಬಣ್ಣ ಪಡೆದ ಗಂಡು ಕಪ್ಪೆಗಳು

Published : Jun 11, 2021, 05:56 PM ISTUpdated : Jun 11, 2021, 06:54 PM IST

ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ನೀಡಿದ್ದು, ಹೊಲ, ಗದ್ದೆ, ಕೆರೆ, ತೋಡು, ಚರಂಡಿಗಳಲ್ಲಿ ಓಡಾಡಿಕೊಂಡಿದ್ದ ಕಪ್ಪೆಗಳು ತಮ್ಮ ಸಂಗಾತಿಯನ್ನು ಆಕರ್ಷಿಸಲು ಬಣ್ಣ ಬದಲಿಸಿಕೊಂಡಿರುವುದು ಕಂಡು ಬಂದಿವೆ.

ಬೆಂಗಳೂರು (ಜೂ. 11): ಮಳೆ ಎಂಟ್ರಿ ನೀಡಿದ್ದು, ಈ ನಡುವೆ ಹೊಲ, ಗದ್ದೆ, ಕೆರೆ, ತೋಡು, ಚರಂಡಿಗಳಲ್ಲಿ ಓಡಾಡಿಕೊಂಡಿದ್ದ ಕಪ್ಪೆಗಳು ತಮ್ಮ ಸಂಗಾತಿಯನ್ನು ಆಕರ್ಷಿಸಲು ಬಣ್ಣ ಬದಲಿಸಿಕೊಂಡಿರುವುದು ಕಂಡು ಬಂದಿವೆ.

ಮಳೆಯ ಸಿಂಚನ ಕಪ್ಪೆಗಳಿಗೆ ಚೈತನ್ಯವನ್ನು ತಂದುಕೊಟ್ಟಿದ್ದು, ಕಳೆದ 2-3 ದಿನಗಳಿಂದ ಮಳೆ‌ ಬೀಳುತ್ತಿದ್ದಂತೇ ಕರಾವಳಿ ಭಾಗದ ಗದ್ದೆಗಳಲ್ಲಿ ಹಳದಿ ಬಣ್ಣದ ಕಪ್ಪೆಗಳು ದೊಡ್ಡ ಸಂಖ್ಯೆಯಲ್ಲಿ ಕಾಣಿಸಿಕೊಳ್ಳಲಾರಂಭಿಸಿವೆ. ಮುಂಗಾರು ಆಗಮನದ ಕಾಲದಲ್ಲಿಯೇ ಸಂತಾನೋತ್ಪತ್ತಿ ಪ್ರಾರಂಭಿಸುವ ಗಂಡು ಕಪ್ಪೆಗಳು, ಹೆಣ್ಣು ಕಪ್ಪೆಗಳನ್ನು ಆಕರ್ಷಿಸಲು ತನ್ನ ಬಣ್ಣ ಬದಲಿಸಿ ಹಳದಿ ಬಣ್ಣವನ್ನು ಪಡೆದುಕೊಳ್ಳುತ್ತವೆ. ಈ ಕಾರಣದಿಂದ ಹೊಲ, ಗದ್ದೆಗಳಲ್ಲಿ ಕಪ್ಪೆಗಳ ಕುಣಿದಾಟ, ಜಿಗಿದಾಟ ನೋಡುಗರನ್ನು ಆಕರ್ಷಿಸುತ್ತಿದೆ. 

 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!