ಮುಂಗಾರು ಆರಂಭ: ಸಂಗಾತಿಯನ್ನು ಆಕರ್ಷಿಸಲು ಹಳದಿ ಬಣ್ಣ ಪಡೆದ ಗಂಡು ಕಪ್ಪೆಗಳು

ಮುಂಗಾರು ಆರಂಭ: ಸಂಗಾತಿಯನ್ನು ಆಕರ್ಷಿಸಲು ಹಳದಿ ಬಣ್ಣ ಪಡೆದ ಗಂಡು ಕಪ್ಪೆಗಳು

Published : Jun 11, 2021, 05:56 PM ISTUpdated : Jun 11, 2021, 06:54 PM IST

ರಾಜ್ಯಕ್ಕೆ ಮುಂಗಾರು ಮಳೆ ಎಂಟ್ರಿ ನೀಡಿದ್ದು, ಹೊಲ, ಗದ್ದೆ, ಕೆರೆ, ತೋಡು, ಚರಂಡಿಗಳಲ್ಲಿ ಓಡಾಡಿಕೊಂಡಿದ್ದ ಕಪ್ಪೆಗಳು ತಮ್ಮ ಸಂಗಾತಿಯನ್ನು ಆಕರ್ಷಿಸಲು ಬಣ್ಣ ಬದಲಿಸಿಕೊಂಡಿರುವುದು ಕಂಡು ಬಂದಿವೆ.

ಬೆಂಗಳೂರು (ಜೂ. 11): ಮಳೆ ಎಂಟ್ರಿ ನೀಡಿದ್ದು, ಈ ನಡುವೆ ಹೊಲ, ಗದ್ದೆ, ಕೆರೆ, ತೋಡು, ಚರಂಡಿಗಳಲ್ಲಿ ಓಡಾಡಿಕೊಂಡಿದ್ದ ಕಪ್ಪೆಗಳು ತಮ್ಮ ಸಂಗಾತಿಯನ್ನು ಆಕರ್ಷಿಸಲು ಬಣ್ಣ ಬದಲಿಸಿಕೊಂಡಿರುವುದು ಕಂಡು ಬಂದಿವೆ.

ಮಳೆಯ ಸಿಂಚನ ಕಪ್ಪೆಗಳಿಗೆ ಚೈತನ್ಯವನ್ನು ತಂದುಕೊಟ್ಟಿದ್ದು, ಕಳೆದ 2-3 ದಿನಗಳಿಂದ ಮಳೆ‌ ಬೀಳುತ್ತಿದ್ದಂತೇ ಕರಾವಳಿ ಭಾಗದ ಗದ್ದೆಗಳಲ್ಲಿ ಹಳದಿ ಬಣ್ಣದ ಕಪ್ಪೆಗಳು ದೊಡ್ಡ ಸಂಖ್ಯೆಯಲ್ಲಿ ಕಾಣಿಸಿಕೊಳ್ಳಲಾರಂಭಿಸಿವೆ. ಮುಂಗಾರು ಆಗಮನದ ಕಾಲದಲ್ಲಿಯೇ ಸಂತಾನೋತ್ಪತ್ತಿ ಪ್ರಾರಂಭಿಸುವ ಗಂಡು ಕಪ್ಪೆಗಳು, ಹೆಣ್ಣು ಕಪ್ಪೆಗಳನ್ನು ಆಕರ್ಷಿಸಲು ತನ್ನ ಬಣ್ಣ ಬದಲಿಸಿ ಹಳದಿ ಬಣ್ಣವನ್ನು ಪಡೆದುಕೊಳ್ಳುತ್ತವೆ. ಈ ಕಾರಣದಿಂದ ಹೊಲ, ಗದ್ದೆಗಳಲ್ಲಿ ಕಪ್ಪೆಗಳ ಕುಣಿದಾಟ, ಜಿಗಿದಾಟ ನೋಡುಗರನ್ನು ಆಕರ್ಷಿಸುತ್ತಿದೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!