ಜಿಟಿಜಿಟಿ ಮಳೆ, ಮೈ ನಡುಗಿಸುವ ಚಳಿ, ಬೆಚ್ಚನೆ ಮಲಗಿದೆ ಸಿಲಿಕಾನ್ ಸಿಟಿ!

ಜಿಟಿಜಿಟಿ ಮಳೆ, ಮೈ ನಡುಗಿಸುವ ಚಳಿ, ಬೆಚ್ಚನೆ ಮಲಗಿದೆ ಸಿಲಿಕಾನ್ ಸಿಟಿ!

Suvarna News   | Asianet News
Published : Nov 13, 2021, 01:33 PM IST

ರಾಜಧಾನಿಯಲ್ಲಿ ಒಂದೆಡೆ ಜಿಟಿಜಿಟಿ ಮಳೆ, ಇನ್ನೊಂದೆಡೆ ಮೈ ನಡುಗುವ ಚಳಿಯ ವಾತಾವರಣ ಕಂಡು ಬಂದಿದೆ. ಕಳೆದ ಎರಡ್ಮೂರು ದಿನಗಳಿಂದ ಬಿಸಿಲಿನ ದರ್ಶನವೇ ಆಗಿಲ್ಲ. ನಿರಂತರವಾಗಿ ಸುರಿದ ಜಿಟಿ ಜಿಟಿ ಮಳೆಯಿಂದಾಗಿ ಚಳಿ ಶಾಲಾ, ಕಾಲೇಜು, ಕಚೇರಿಗೆ ತೆರಳಲು ನಿರುತ್ತಸಾಹ ಕಂಡು ಬಂದಿತು. 

ಬೆಂಗಳೂರು (ನ. 13): ರಾಜಧಾನಿಯಲ್ಲಿ ಒಂದೆಡೆ ಜಿಟಿಜಿಟಿ ಮಳೆ, ಇನ್ನೊಂದೆಡೆ ಮೈ ನಡುಗುವ ಚಳಿಯ ವಾತಾವರಣ ಕಂಡು ಬಂದಿದೆ. ಕಳೆದ ಎರಡ್ಮೂರು ದಿನಗಳಿಂದ ಬಿಸಿಲಿನ ದರ್ಶನವೇ ಆಗಿಲ್ಲ. ನಿರಂತರವಾಗಿ ಸುರಿದ ಜಿಟಿ ಜಿಟಿ ಮಳೆಯಿಂದಾಗಿ ಚಳಿ ಶಾಲಾ, ಕಾಲೇಜು, ಕಚೇರಿಗೆ ತೆರಳಲು ನಿರುತ್ತಸಾಹ ಕಂಡು ಬಂದಿತು. 

ಚಳಿಯಿಂದ ಪಾರಾಗಲು ಜನರು ಸ್ವೇಟರ್‌, ಬೆಚ್ಚನೆಯ ಬಟ್ಟೆಧರಿಸುವುದರ ಜೊತೆ ಜೊತೆಗೆ ಬಿಸಿಬಿಸಿ ಕಾಫಿ, ಚಹಾ ಮತ್ತು ಕುರುಕಲು ತಿಂಡಿಯ ಮೊರೆ ಹೋದರು. ಜನರ ಓಡಾಟ ಸಹ ಗಣನೀಯವಾಗಿ ಕಡಿಮೆಯಾಗಿತ್ತು. ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ನಗರದ ಮಾಪಕದಲ್ಲಿ ಕನಿಷ್ಠ ಉಷ್ಣಾಂಶ 18 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ನಗರದಲ್ಲಿ ಇದೇ ರೀತಿಯ ಮಳೆ, ಚಳಿ, ಮೋಡ ಮತ್ತು ಮಂಜು ಕವಿದ ವಾತಾವರಣ ಇನ್ನೂ ನಾಲ್ಕೈದು ದಿನ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more