ಮಂಡ್ಯ ತಾಲೂಕಿನ ಸುಂಡಹಳ್ಳಿ ಬಳಿ ಹಿಂದೂ ಕಾರ್ಯಕರ್ತರು ನೈತಿಕ ಪೊಲೀಸ್ಗಿರಿ ನಡೆಸಿರುವುದು 4 ದಿನಗಳ ಬಳಿಕ ಬೆಳಕಿಗೆ ಬಂದಿದೆ. ಮುಸ್ಲಿಂ ಹುಡುಗ, ಹಿಂದೂ ಹುಡುಗಿ ತೆರಳುತ್ತಿದ್ದ ಬೈಕ್ಗೆ ಅಡ್ಡಗಟ್ಟಿ ಮುಸ್ಲಿಂ ಯುವಕನಿಗೆ ಹೊಡೆಯಲು ಯತ್ನಿಸಿದ್ಧಾರೆ.
ಮಂಡ್ಯ (ಅ. 10): ಸುಂಡಹಳ್ಳಿ ಬಳಿ ಹಿಂದೂ ಕಾರ್ಯಕರ್ತರು ನೈತಿಕ ಪೊಲೀಸ್ಗಿರಿ ನಡೆಸಿರುವುದು 4 ದಿನಗಳ ಬಳಿಕ ಬೆಳಕಿಗೆ ಬಂದಿದೆ. ಮುಸ್ಲಿಂ ಹುಡುಗ, ಹಿಂದೂ ಹುಡುಗಿ ತೆರಳುತ್ತಿದ್ದ ಬೈಕ್ಗೆ ಅಡ್ಡಗಟ್ಟಿ ಮುಸ್ಲಿಂ ಯುವಕನಿಗೆ ಹೊಡೆಯಲು ಯತ್ನಿಸಿದ್ಧಾರೆ. ಶ್ರೀರಂಗಪಟ್ಟಣದಿಂದಲೂ ಕಾರ್ಯಕರ್ತರು ಇವರನ್ನು ಹಿಂಬಾಲಿಸಿದ್ದಾರೆ. ಯುವಕನಿಗೆ ಹೊಡೆದಿದ್ದಾರೆ. ಯುವತಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.