ಮುಸ್ಲಿಂ ಹುಡುಗ, ಹಿಂದೂ ಹುಡುಗಿ ತೆರಳುತ್ತಿದ್ದ ಬೈಕ್ ಅಡ್ಡಗಟ್ಟಿ ನೈತಿಕ ಪೊಲೀಸ್‌ಗಿರಿ

ಮುಸ್ಲಿಂ ಹುಡುಗ, ಹಿಂದೂ ಹುಡುಗಿ ತೆರಳುತ್ತಿದ್ದ ಬೈಕ್ ಅಡ್ಡಗಟ್ಟಿ ನೈತಿಕ ಪೊಲೀಸ್‌ಗಿರಿ

Published : Oct 10, 2021, 04:18 PM IST

ಮಂಡ್ಯ ತಾಲೂಕಿನ ಸುಂಡಹಳ್ಳಿ ಬಳಿ ಹಿಂದೂ ಕಾರ್ಯಕರ್ತರು ನೈತಿಕ ಪೊಲೀಸ್‌ಗಿರಿ ನಡೆಸಿರುವುದು 4 ದಿನಗಳ ಬಳಿಕ ಬೆಳಕಿಗೆ ಬಂದಿದೆ. ಮುಸ್ಲಿಂ ಹುಡುಗ, ಹಿಂದೂ ಹುಡುಗಿ ತೆರಳುತ್ತಿದ್ದ ಬೈಕ್‌ಗೆ ಅಡ್ಡಗಟ್ಟಿ ಮುಸ್ಲಿಂ ಯುವಕನಿಗೆ ಹೊಡೆಯಲು ಯತ್ನಿಸಿದ್ಧಾರೆ. 

ಮಂಡ್ಯ (ಅ. 10): ಸುಂಡಹಳ್ಳಿ ಬಳಿ ಹಿಂದೂ ಕಾರ್ಯಕರ್ತರು ನೈತಿಕ ಪೊಲೀಸ್‌ಗಿರಿ ನಡೆಸಿರುವುದು 4 ದಿನಗಳ ಬಳಿಕ ಬೆಳಕಿಗೆ ಬಂದಿದೆ. ಮುಸ್ಲಿಂ ಹುಡುಗ, ಹಿಂದೂ ಹುಡುಗಿ ತೆರಳುತ್ತಿದ್ದ ಬೈಕ್‌ಗೆ ಅಡ್ಡಗಟ್ಟಿ ಮುಸ್ಲಿಂ ಯುವಕನಿಗೆ ಹೊಡೆಯಲು ಯತ್ನಿಸಿದ್ಧಾರೆ. ಶ್ರೀರಂಗಪಟ್ಟಣದಿಂದಲೂ ಕಾರ್ಯಕರ್ತರು ಇವರನ್ನು ಹಿಂಬಾಲಿಸಿದ್ದಾರೆ. ಯುವಕನಿಗೆ ಹೊಡೆದಿದ್ದಾರೆ. ಯುವತಿಯನ್ನು ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. 

 

22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...