ಮಂಗಳೂರಿನಲ್ಲಿ ಹೆಚ್ಚಾಗ್ತಿದೆ ನೈತಿಕ ಪೊಲೀಸ್‌ಗಿರಿ, ವಿದ್ಯಾರ್ಥಿ ವಾಹನಗಳ ಮೇಲೆ ದಾಳಿ

ಮಂಗಳೂರಿನಲ್ಲಿ ಹೆಚ್ಚಾಗ್ತಿದೆ ನೈತಿಕ ಪೊಲೀಸ್‌ಗಿರಿ, ವಿದ್ಯಾರ್ಥಿ ವಾಹನಗಳ ಮೇಲೆ ದಾಳಿ

Published : Sep 28, 2021, 10:12 AM IST

ಮಂಗಳೂರಿನಲ್ಲಿ ನೈತಿಕ ಪೊಲೀಸ್‌ಗಿರಿ ಹೆಚ್ಚಾಗುತ್ತಿದೆ. ಯುವಕ, ಯುವತಿಯರು ಒಟ್ಟಿಗೆ ಓಡಾಡುವುದೇ ಡೇಂಜರ್ ಆಗಿದೆ. ಪೊಲೀಸರ ಎದುರೇ ವಿದ್ಯಾರ್ಥಿಗಳ ವಾಹನಗಳ ಮೇಲೆ ಹಲ್ಲೆ ನಡೆದಿದೆ. 

ಮಂಗಳೂರು (ಸೆ. 28): ಇಲ್ಲಿ ನೈತಿಕ ಪೊಲೀಸ್‌ಗಿರಿ ಹೆಚ್ಚಾಗುತ್ತಿದೆ. ಯುವಕ, ಯುವತಿಯರು ಒಟ್ಟಿಗೆ ಓಡಾಡುವುದೇ ಡೇಂಜರ್ ಆಗಿದೆ. ಪೊಲೀಸರ ಎದುರೇ ವಿದ್ಯಾರ್ಥಿಗಳ ವಾಹನಗಳ ಮೇಲೆ ಹಲ್ಲೆ ನಡೆದಿದೆ. ಇನ್ಸ್‌ಪೆಕ್ಟರ್ ರಫೀಕ್  ಹೊಡೆಯಬೇಡಿ ಎಂದರೂ ಯುವಕರು ಕೇಳಿಲ್ಲ. ಕೇರಳ ಮೂಲದ ಅನ್ಯಧರ್ಮೀಯ ಯುವಕರ ಮೇಲೆ ಹಲ್ಲೆ ನಡೆದಿದೆ. ಈ ವಿಡಿಯೋ ವೈರಲ್ ಆಗಿದೆ. 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!