B Shivaram: ಬಿಜೆಪಿಗಿಂತ ಹೆಚ್ಚು ಭ್ರಷ್ಟಚಾರ ಕಾಂಗ್ರೆಸ್‌ನಲ್ಲೇ ನಡೆಯುತ್ತಿದೆ: ಬಿ.ಶಿವರಾಂ ಗಂಭೀರ ಆರೋಪ

B Shivaram: ಬಿಜೆಪಿಗಿಂತ ಹೆಚ್ಚು ಭ್ರಷ್ಟಚಾರ ಕಾಂಗ್ರೆಸ್‌ನಲ್ಲೇ ನಡೆಯುತ್ತಿದೆ: ಬಿ.ಶಿವರಾಂ ಗಂಭೀರ ಆರೋಪ

Published : Feb 02, 2024, 10:57 AM IST

ನಾವು ಅಧಿಕಾರಕ್ಕೆ ಬರುವಾಗ ಬಿಜೆಪಿ ವಿರುದ್ಧ ಕಮಿಷನ್ ಆರೋಪ ಮಾಡಿದ್ವಿ. ಇದೀಗ ಹಾಸನ ಜಿಲ್ಲೆಯಲ್ಲಿ 40% ಮೀರಿ ಲಂಚ ನಡೆಯುತ್ತಿದೆ ಎಂದು ಮಾಜಿ ಸಚಿವ ಬಿ.ಶಿವರಾಂ ಗಂಭೀರ ಆರೋಪ ಮಾಡಿದ್ದಾರೆ.  

ಕಾಂಗ್ರೆಸ್ ಸರ್ಕಾರದ ವಿರುದ್ಧ 40% ಲಂಚದ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ವಪಕ್ಷದ ನಾಯಕರಿಂದಲೇ ಗಂಭೀರ ಆರೋಪ ಕೇಳಿಬಂದಿದೆ. ಬಿಜೆಪಿ(BJP) ಆಡಳಿತದಂತೇ ಲಂಚಾವತಾರ ನಡೆಯುತ್ತಿದೆ ಎಂದು ಕಾಂಗ್ರೆಸ್(Congress) ನಾಯಕರೊಬ್ಬರು ಹೇಳಿದ್ದಾರೆ. ಹಾಸನ(Hassan) ಜಿಲ್ಲೆಯಲ್ಲಿ 40% ಮೀರಿ ಲಂಚ ನಡೆಯುತ್ತಿದೆ ಎಂದು ಸ್ವಪಕ್ಷದವರ ವಿರುದ್ಧ ಮಾಜಿ ಸಚಿವ ಬಿ.ಶಿವರಾಂ(B.Shivaram) ಗಂಭೀರ ಆರೋಪ ಮಾಡಿದ್ದಾರೆ. ನಾವು ಅಧಿಕಾರಕ್ಕೆ ಬರುವಾಗ ಬಿಜೆಪಿ ವಿರುದ್ಧ ಕಮಿಷನ್ ಆರೋಪ ಮಾಡಿದ್ವಿ. ಆದರೆ ಈಗ ಜಿಲ್ಲೆಯಲ್ಲಿ ಅದಕ್ಕಿಂತ ಹೆಚ್ಚಾಗಿದೆ. ಕಡಿವಾಣ ಹಾಕಿ ಎಂದು ನಾನೇ ಹೇಳಿದ್ದೇನೆ ಎಂದು ಮಾಜಿ ಸಚಿವ ಬಿ.ಶಿವರಾಂ ಹೇಳಿದ್ದಾರೆ. ಬಿ ಶಿವರಾಂ ಆರೋಪ‌ಕ್ಕೆ ಡಿಕೆ ಶಿವಕುಮಾರ್‌ (DK shivakumar)ಸಿಡಿಮಿಡಿಕೊಂಡಿದ್ದಾರೆ. ಏನೆ ಇದ್ರು ಬಂದು ನಮ್ಮ ಹತ್ರ ಮಾತಾಡಬೇಕು. ಇಲ್ಲದಿದ್ರೆ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಡಿಕೆಶಿ ವಾರ್ನಿಂಗ್ ಮಾಡಿದ್ದಾರೆ. ಇನ್ನೂ ಬಿ. ಶಿವರಾಂ ಹೇಳಿಕೆ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಜ್ಞಾನವಾಪಿಯಲ್ಲಿ 31 ವರ್ಷದ ಬಳಿಕ ಮೊದಲ ಪೂಜೆ: ಮಧ್ಯರಾತ್ರಿ ಭಕ್ತರಿಂದ ಹರಹರ ಮಹದೇವ ಘೋಷಣೆ

25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
Read more