B Shivaram: ಬಿಜೆಪಿಗಿಂತ ಹೆಚ್ಚು ಭ್ರಷ್ಟಚಾರ ಕಾಂಗ್ರೆಸ್‌ನಲ್ಲೇ ನಡೆಯುತ್ತಿದೆ: ಬಿ.ಶಿವರಾಂ ಗಂಭೀರ ಆರೋಪ

B Shivaram: ಬಿಜೆಪಿಗಿಂತ ಹೆಚ್ಚು ಭ್ರಷ್ಟಚಾರ ಕಾಂಗ್ರೆಸ್‌ನಲ್ಲೇ ನಡೆಯುತ್ತಿದೆ: ಬಿ.ಶಿವರಾಂ ಗಂಭೀರ ಆರೋಪ

Published : Feb 02, 2024, 10:57 AM IST

ನಾವು ಅಧಿಕಾರಕ್ಕೆ ಬರುವಾಗ ಬಿಜೆಪಿ ವಿರುದ್ಧ ಕಮಿಷನ್ ಆರೋಪ ಮಾಡಿದ್ವಿ. ಇದೀಗ ಹಾಸನ ಜಿಲ್ಲೆಯಲ್ಲಿ 40% ಮೀರಿ ಲಂಚ ನಡೆಯುತ್ತಿದೆ ಎಂದು ಮಾಜಿ ಸಚಿವ ಬಿ.ಶಿವರಾಂ ಗಂಭೀರ ಆರೋಪ ಮಾಡಿದ್ದಾರೆ.  

ಕಾಂಗ್ರೆಸ್ ಸರ್ಕಾರದ ವಿರುದ್ಧ 40% ಲಂಚದ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ವಪಕ್ಷದ ನಾಯಕರಿಂದಲೇ ಗಂಭೀರ ಆರೋಪ ಕೇಳಿಬಂದಿದೆ. ಬಿಜೆಪಿ(BJP) ಆಡಳಿತದಂತೇ ಲಂಚಾವತಾರ ನಡೆಯುತ್ತಿದೆ ಎಂದು ಕಾಂಗ್ರೆಸ್(Congress) ನಾಯಕರೊಬ್ಬರು ಹೇಳಿದ್ದಾರೆ. ಹಾಸನ(Hassan) ಜಿಲ್ಲೆಯಲ್ಲಿ 40% ಮೀರಿ ಲಂಚ ನಡೆಯುತ್ತಿದೆ ಎಂದು ಸ್ವಪಕ್ಷದವರ ವಿರುದ್ಧ ಮಾಜಿ ಸಚಿವ ಬಿ.ಶಿವರಾಂ(B.Shivaram) ಗಂಭೀರ ಆರೋಪ ಮಾಡಿದ್ದಾರೆ. ನಾವು ಅಧಿಕಾರಕ್ಕೆ ಬರುವಾಗ ಬಿಜೆಪಿ ವಿರುದ್ಧ ಕಮಿಷನ್ ಆರೋಪ ಮಾಡಿದ್ವಿ. ಆದರೆ ಈಗ ಜಿಲ್ಲೆಯಲ್ಲಿ ಅದಕ್ಕಿಂತ ಹೆಚ್ಚಾಗಿದೆ. ಕಡಿವಾಣ ಹಾಕಿ ಎಂದು ನಾನೇ ಹೇಳಿದ್ದೇನೆ ಎಂದು ಮಾಜಿ ಸಚಿವ ಬಿ.ಶಿವರಾಂ ಹೇಳಿದ್ದಾರೆ. ಬಿ ಶಿವರಾಂ ಆರೋಪ‌ಕ್ಕೆ ಡಿಕೆ ಶಿವಕುಮಾರ್‌ (DK shivakumar)ಸಿಡಿಮಿಡಿಕೊಂಡಿದ್ದಾರೆ. ಏನೆ ಇದ್ರು ಬಂದು ನಮ್ಮ ಹತ್ರ ಮಾತಾಡಬೇಕು. ಇಲ್ಲದಿದ್ರೆ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಡಿಕೆಶಿ ವಾರ್ನಿಂಗ್ ಮಾಡಿದ್ದಾರೆ. ಇನ್ನೂ ಬಿ. ಶಿವರಾಂ ಹೇಳಿಕೆ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಜ್ಞಾನವಾಪಿಯಲ್ಲಿ 31 ವರ್ಷದ ಬಳಿಕ ಮೊದಲ ಪೂಜೆ: ಮಧ್ಯರಾತ್ರಿ ಭಕ್ತರಿಂದ ಹರಹರ ಮಹದೇವ ಘೋಷಣೆ

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more