B Shivaram: ಬಿಜೆಪಿಗಿಂತ ಹೆಚ್ಚು ಭ್ರಷ್ಟಚಾರ ಕಾಂಗ್ರೆಸ್‌ನಲ್ಲೇ ನಡೆಯುತ್ತಿದೆ: ಬಿ.ಶಿವರಾಂ ಗಂಭೀರ ಆರೋಪ

B Shivaram: ಬಿಜೆಪಿಗಿಂತ ಹೆಚ್ಚು ಭ್ರಷ್ಟಚಾರ ಕಾಂಗ್ರೆಸ್‌ನಲ್ಲೇ ನಡೆಯುತ್ತಿದೆ: ಬಿ.ಶಿವರಾಂ ಗಂಭೀರ ಆರೋಪ

Published : Feb 02, 2024, 10:57 AM IST

ನಾವು ಅಧಿಕಾರಕ್ಕೆ ಬರುವಾಗ ಬಿಜೆಪಿ ವಿರುದ್ಧ ಕಮಿಷನ್ ಆರೋಪ ಮಾಡಿದ್ವಿ. ಇದೀಗ ಹಾಸನ ಜಿಲ್ಲೆಯಲ್ಲಿ 40% ಮೀರಿ ಲಂಚ ನಡೆಯುತ್ತಿದೆ ಎಂದು ಮಾಜಿ ಸಚಿವ ಬಿ.ಶಿವರಾಂ ಗಂಭೀರ ಆರೋಪ ಮಾಡಿದ್ದಾರೆ.  

ಕಾಂಗ್ರೆಸ್ ಸರ್ಕಾರದ ವಿರುದ್ಧ 40% ಲಂಚದ ಆರೋಪ ಕೇಳಿಬಂದಿದೆ. ಈ ಬಗ್ಗೆ ಸ್ವಪಕ್ಷದ ನಾಯಕರಿಂದಲೇ ಗಂಭೀರ ಆರೋಪ ಕೇಳಿಬಂದಿದೆ. ಬಿಜೆಪಿ(BJP) ಆಡಳಿತದಂತೇ ಲಂಚಾವತಾರ ನಡೆಯುತ್ತಿದೆ ಎಂದು ಕಾಂಗ್ರೆಸ್(Congress) ನಾಯಕರೊಬ್ಬರು ಹೇಳಿದ್ದಾರೆ. ಹಾಸನ(Hassan) ಜಿಲ್ಲೆಯಲ್ಲಿ 40% ಮೀರಿ ಲಂಚ ನಡೆಯುತ್ತಿದೆ ಎಂದು ಸ್ವಪಕ್ಷದವರ ವಿರುದ್ಧ ಮಾಜಿ ಸಚಿವ ಬಿ.ಶಿವರಾಂ(B.Shivaram) ಗಂಭೀರ ಆರೋಪ ಮಾಡಿದ್ದಾರೆ. ನಾವು ಅಧಿಕಾರಕ್ಕೆ ಬರುವಾಗ ಬಿಜೆಪಿ ವಿರುದ್ಧ ಕಮಿಷನ್ ಆರೋಪ ಮಾಡಿದ್ವಿ. ಆದರೆ ಈಗ ಜಿಲ್ಲೆಯಲ್ಲಿ ಅದಕ್ಕಿಂತ ಹೆಚ್ಚಾಗಿದೆ. ಕಡಿವಾಣ ಹಾಕಿ ಎಂದು ನಾನೇ ಹೇಳಿದ್ದೇನೆ ಎಂದು ಮಾಜಿ ಸಚಿವ ಬಿ.ಶಿವರಾಂ ಹೇಳಿದ್ದಾರೆ. ಬಿ ಶಿವರಾಂ ಆರೋಪ‌ಕ್ಕೆ ಡಿಕೆ ಶಿವಕುಮಾರ್‌ (DK shivakumar)ಸಿಡಿಮಿಡಿಕೊಂಡಿದ್ದಾರೆ. ಏನೆ ಇದ್ರು ಬಂದು ನಮ್ಮ ಹತ್ರ ಮಾತಾಡಬೇಕು. ಇಲ್ಲದಿದ್ರೆ ಶಿಸ್ತು ಕ್ರಮ ತೆಗೆದುಕೊಳ್ಳುವುದಾಗಿ ಡಿಕೆಶಿ ವಾರ್ನಿಂಗ್ ಮಾಡಿದ್ದಾರೆ. ಇನ್ನೂ ಬಿ. ಶಿವರಾಂ ಹೇಳಿಕೆ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಬೆಂಗಳೂರಲ್ಲಿ ಸಿಎಂ ಸಿದ್ದರಾಮಯ್ಯ(Siddaramaiah) ಹೇಳಿದ್ದಾರೆ.

ಇದನ್ನೂ ವೀಕ್ಷಿಸಿ:  ಜ್ಞಾನವಾಪಿಯಲ್ಲಿ 31 ವರ್ಷದ ಬಳಿಕ ಮೊದಲ ಪೂಜೆ: ಮಧ್ಯರಾತ್ರಿ ಭಕ್ತರಿಂದ ಹರಹರ ಮಹದೇವ ಘೋಷಣೆ

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more