Omicron In Karnataka :  ವರ್ಷಾಚರಣೆ ವೇಳೆ ಬಹಿರಂಗ ಸಂಭ್ರಮಾಚರಣೆ ಇಲ್ಲ!

Omicron In Karnataka :  ವರ್ಷಾಚರಣೆ ವೇಳೆ ಬಹಿರಂಗ ಸಂಭ್ರಮಾಚರಣೆ ಇಲ್ಲ!

Published : Dec 29, 2021, 07:58 PM IST

* ಕರ್ನಾಟಕದಲ್ಲಿ ಶುರುವಾಗಿದೆ ಓಮಿಕ್ರೋನ್ ಅಬ್ಬರ
*   ಕೊರೋನಾ ನಿಯಮಾವಳಿ ಮೀರಿದರೆ ಕಠಿಣ ಕ್ರಮ 
* ಹೊಸ ವರ್ಷದ ವೇಳೆ ಬಹಿರಂಗ ಸಂಭ್ರಮಾಚರಣೆ ಇಲ್ಲ

ಬೆಂಗಳೂರು(ಡಿ. 29)  ಕರ್ನಾಟಕದಲ್ಲಿ (Karnataka) ಓಮಿಕ್ರೋನ್ ಅಬ್ಬರ ಶುರುವಾಗಿದೆ.  ಮೂರನೇ ಅಲೆಗೆ ಓಮಿಕ್ರೋನ್ ಕಾರಣವಾಗುತ್ತದೆಯಾ ಎಂಬ ಆತಂಕ ಆವರಿಸಿದೆ. ಕರ್ನಾಟಕ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಟಫ್ ರೂಲ್ಸ್ ಜಾರಿ ಮಾಡಿದೆ.

Coronavirus: ಅರ್ಜುನ್ ಕಪೂರ್‌ಗೆ ಮತ್ತೆ ಪಾಸಿಟಿವ್.. ಪರೀಕ್ಷೆಗೆ ಒಳಗಾದ ಮಲೈಕಾ

ಜನರು ಎಚ್ಚರಿಕೆಯಿಂದ ಇರಬೇಕು. ಸರ್ಕಾರದ  ನಿಯಮಾವಳಿ ಪಾಲನೆ ಮಾಡಬೇಕು ಎಂದು  ಪೊಲೀಸ್ ಕಮಿಷನರ್ ಪಂತ್ ಮನವಿ ಮಾಡಿಕೊಂಡಿದ್ದಾರೆ. ಜನರು ಅನಗತ್ಯ ಓಟಾಟ ನಡೆಸಿದರೆ  ಕಾನೂನು ಕ್ರಮ ಅನುಸರಿಸಬೇಕಾಗುತ್ತದೆ.  ಹೊಸ ವರ್ಷಾಚರಣೆ ವೇಳೆ ಬಹಿರಂಗ ಸಂಭ್ರಮಾಚರಣೆ ಇಲ್ಲ ಎಂದು  ಸ್ಪಷ್ಟಪಡಿಸಲಾಗಿದೆ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
Read more