Omicron In Karnataka :  ವರ್ಷಾಚರಣೆ ವೇಳೆ ಬಹಿರಂಗ ಸಂಭ್ರಮಾಚರಣೆ ಇಲ್ಲ!

Omicron In Karnataka :  ವರ್ಷಾಚರಣೆ ವೇಳೆ ಬಹಿರಂಗ ಸಂಭ್ರಮಾಚರಣೆ ಇಲ್ಲ!

Published : Dec 29, 2021, 07:58 PM IST

* ಕರ್ನಾಟಕದಲ್ಲಿ ಶುರುವಾಗಿದೆ ಓಮಿಕ್ರೋನ್ ಅಬ್ಬರ
*   ಕೊರೋನಾ ನಿಯಮಾವಳಿ ಮೀರಿದರೆ ಕಠಿಣ ಕ್ರಮ 
* ಹೊಸ ವರ್ಷದ ವೇಳೆ ಬಹಿರಂಗ ಸಂಭ್ರಮಾಚರಣೆ ಇಲ್ಲ

ಬೆಂಗಳೂರು(ಡಿ. 29)  ಕರ್ನಾಟಕದಲ್ಲಿ (Karnataka) ಓಮಿಕ್ರೋನ್ ಅಬ್ಬರ ಶುರುವಾಗಿದೆ.  ಮೂರನೇ ಅಲೆಗೆ ಓಮಿಕ್ರೋನ್ ಕಾರಣವಾಗುತ್ತದೆಯಾ ಎಂಬ ಆತಂಕ ಆವರಿಸಿದೆ. ಕರ್ನಾಟಕ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಟಫ್ ರೂಲ್ಸ್ ಜಾರಿ ಮಾಡಿದೆ.

Coronavirus: ಅರ್ಜುನ್ ಕಪೂರ್‌ಗೆ ಮತ್ತೆ ಪಾಸಿಟಿವ್.. ಪರೀಕ್ಷೆಗೆ ಒಳಗಾದ ಮಲೈಕಾ

ಜನರು ಎಚ್ಚರಿಕೆಯಿಂದ ಇರಬೇಕು. ಸರ್ಕಾರದ  ನಿಯಮಾವಳಿ ಪಾಲನೆ ಮಾಡಬೇಕು ಎಂದು  ಪೊಲೀಸ್ ಕಮಿಷನರ್ ಪಂತ್ ಮನವಿ ಮಾಡಿಕೊಂಡಿದ್ದಾರೆ. ಜನರು ಅನಗತ್ಯ ಓಟಾಟ ನಡೆಸಿದರೆ  ಕಾನೂನು ಕ್ರಮ ಅನುಸರಿಸಬೇಕಾಗುತ್ತದೆ.  ಹೊಸ ವರ್ಷಾಚರಣೆ ವೇಳೆ ಬಹಿರಂಗ ಸಂಭ್ರಮಾಚರಣೆ ಇಲ್ಲ ಎಂದು  ಸ್ಪಷ್ಟಪಡಿಸಲಾಗಿದೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
Read more