ಅಫ್ಘಾನಿಸ್ತಾನ ಅಲ್ಲೋಲ ಕಲ್ಲೋಲ -  ದೇಶ ಬಿಡೋ ಬರದಲ್ಲಿ ಹಸುಗೂಸು ಅನಾಥ

ಅಫ್ಘಾನಿಸ್ತಾನ ಅಲ್ಲೋಲ ಕಲ್ಲೋಲ - ದೇಶ ಬಿಡೋ ಬರದಲ್ಲಿ ಹಸುಗೂಸು ಅನಾಥ

Suvarna News   | Asianet News
Published : Aug 19, 2021, 09:13 AM IST

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸ ಮಿತಿ ಮೀರಿದೆ. ಜನರು ಇಲ್ಲಿಂದ ರಕ್ಷಿಸಿಕೊಂಡು ಹೋದರೆ ಸಾಕು ಎನ್ನುವಂತೆ ಇದ್ದಾರೆ. ವಿಮಾನಗಳಲ್ಲಿ ಹಿಡಿಸಲಾರದಷ್ಟು ಪ್ರಯಾಣಿಕರು ತುಂಬಿಕೊಂಡು ಆಫ್ಘನ್ ತೊರೆಯುತ್ತಿದ್ದಾರೆ. ಇಂತ ಸಂದರ್ಭದಲ್ಲಿ ವಿಡಿಯೋ ಒಂದು ವೈರಲ್ ಅಗಿದೆ. ಏರ್‌ಪೋರ್ಟ್‌ನಲ್ಲಿ ಪುಟ್ಟ ಹಸುಗೂಸನ್ನು ಮರೆತು ಸಾಗಿದ್ದಾರೆ. 

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸ ಮಿತಿ ಮೀರಿದೆ. ಜನರು ಇಲ್ಲಿಂದ ರಕ್ಷಿಸಿಕೊಂಡು ಹೋದರೆ ಸಾಕು ಎನ್ನುವಂತೆ ಇದ್ದಾರೆ.

ಭಾರತೀಯರ ತೆರವಿಗೆ ತಾಲಿಬಾನಿಗಳದ್ದೇ ರಕ್ಷಣೆ: ಕಾಬೂಲ್‌ನಲ್ಲಿ ಅಚ್ಚರಿಯ ಬೆಳವಣಿಗೆ!

ವಿಮಾನಗಳಲ್ಲಿ ಹಿಡಿಸಲಾರದಷ್ಟು ಪ್ರಯಾಣಿಕರು ತುಂಬಿಕೊಂಡು ಆಫ್ಘನ್ ತೊರೆಯುತ್ತಿದ್ದಾರೆ. ಇಂತ ಸಂದರ್ಭದಲ್ಲಿ ವಿಡಿಯೋ ಒಂದು ವೈರಲ್ ಅಗಿದೆ. ಏರ್‌ಪೋರ್ಟ್‌ನಲ್ಲಿ ಪುಟ್ಟ ಹಸುಗೂಸನ್ನು ಮರೆತು ಸಾಗಿದ್ದಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?