ಅಫ್ಘಾನಿಸ್ತಾನ ಅಲ್ಲೋಲ ಕಲ್ಲೋಲ -  ದೇಶ ಬಿಡೋ ಬರದಲ್ಲಿ ಹಸುಗೂಸು ಅನಾಥ

ಅಫ್ಘಾನಿಸ್ತಾನ ಅಲ್ಲೋಲ ಕಲ್ಲೋಲ - ದೇಶ ಬಿಡೋ ಬರದಲ್ಲಿ ಹಸುಗೂಸು ಅನಾಥ

Suvarna News   | Asianet News
Published : Aug 19, 2021, 09:13 AM IST

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸ ಮಿತಿ ಮೀರಿದೆ. ಜನರು ಇಲ್ಲಿಂದ ರಕ್ಷಿಸಿಕೊಂಡು ಹೋದರೆ ಸಾಕು ಎನ್ನುವಂತೆ ಇದ್ದಾರೆ. ವಿಮಾನಗಳಲ್ಲಿ ಹಿಡಿಸಲಾರದಷ್ಟು ಪ್ರಯಾಣಿಕರು ತುಂಬಿಕೊಂಡು ಆಫ್ಘನ್ ತೊರೆಯುತ್ತಿದ್ದಾರೆ. ಇಂತ ಸಂದರ್ಭದಲ್ಲಿ ವಿಡಿಯೋ ಒಂದು ವೈರಲ್ ಅಗಿದೆ. ಏರ್‌ಪೋರ್ಟ್‌ನಲ್ಲಿ ಪುಟ್ಟ ಹಸುಗೂಸನ್ನು ಮರೆತು ಸಾಗಿದ್ದಾರೆ. 

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ಅಟ್ಟಹಾಸ ಮಿತಿ ಮೀರಿದೆ. ಜನರು ಇಲ್ಲಿಂದ ರಕ್ಷಿಸಿಕೊಂಡು ಹೋದರೆ ಸಾಕು ಎನ್ನುವಂತೆ ಇದ್ದಾರೆ.

ಭಾರತೀಯರ ತೆರವಿಗೆ ತಾಲಿಬಾನಿಗಳದ್ದೇ ರಕ್ಷಣೆ: ಕಾಬೂಲ್‌ನಲ್ಲಿ ಅಚ್ಚರಿಯ ಬೆಳವಣಿಗೆ!

ವಿಮಾನಗಳಲ್ಲಿ ಹಿಡಿಸಲಾರದಷ್ಟು ಪ್ರಯಾಣಿಕರು ತುಂಬಿಕೊಂಡು ಆಫ್ಘನ್ ತೊರೆಯುತ್ತಿದ್ದಾರೆ. ಇಂತ ಸಂದರ್ಭದಲ್ಲಿ ವಿಡಿಯೋ ಒಂದು ವೈರಲ್ ಅಗಿದೆ. ಏರ್‌ಪೋರ್ಟ್‌ನಲ್ಲಿ ಪುಟ್ಟ ಹಸುಗೂಸನ್ನು ಮರೆತು ಸಾಗಿದ್ದಾರೆ. 

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!