Morning Express: ಆಸಾನಿ ಮತ್ತಷ್ಟು ಚುರುಕು, ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Morning Express: ಆಸಾನಿ ಮತ್ತಷ್ಟು ಚುರುಕು, ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Published : May 12, 2022, 11:07 AM IST

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಆಸಾನಿ’ ಚಂಡಮಾರುತದ ಪ್ರಭಾವದಿಂದಾಗಿ ಕಳೆದ 4 ದಿನಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿ ಪ್ರದೇಶ, ದಕ್ಷಿಣ ಒಳನಾಡಿನಲ್ಲಿ ಮಳೆ ಬರುವ ಸಾಧ್ಯತೆಯಿದ್ದು,  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ.

ಬೆಂಗಳೂರು (ಮೇ.12): ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಆಸಾನಿ’ (Asani) ಚಂಡಮಾರುತದ ಪ್ರಭಾವದಿಂದಾಗಿ ಕಳೆದ 4 ದಿನಗಳಿಂದ ರಾಜ್ಯದಲ್ಲಿ (Karnataka) ಭಾರೀ ಮಳೆಯಾಗುತ್ತಿದ್ದು (Rain), ಕರಾವಳಿ ಪ್ರದೇಶ, ದಕ್ಷಿಣ ಒಳನಾಡಿನಲ್ಲಿ ಮಳೆ ಬರುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ. ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೇ 14ರವರೆಗೂ ರಾಜ್ಯದ ಹಲವು ಭಾಗದಲ್ಲಿ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ. 

'ಅಸಾನಿ' ಅಬ್ಬರ, ಆಂಧ್ರ ಕರಾವಳಿಯಲ್ಲಿ ಪತ್ತೆಯಾಯ್ತು 'ಚಿನ್ನದ' ರಥ, ಹಗ್ಗ ಕಟ್ಟಿ ಎಳೆತಂದ ಗ್ರಾಮಸ್ಥರು!

ರಾಜ್ಯದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಉಷ್ಣತೆ ವಾಡಿಕೆಗಿಂತ ಕಡಿಮೆ ಆಗಿದೆ. ಮುಂದಿನ ಎರಡ್ಮೂರು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉಷ್ಣತೆ ವಾಡಿಕೆಗಿಂತ ಕಡಿಮೆ ಇರುವ ಸಾಧ್ಯತೆ ಹೆಚ್ಚಿದೆ. ಮಳೆ, ಮೋಡ ಕವಿದ ವಾತಾವರಣ ಇರುವುದರಿಂದ ತೇವಾಂಶ ಅಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more