Morning Express: ಆಸಾನಿ ಮತ್ತಷ್ಟು ಚುರುಕು, ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Morning Express: ಆಸಾನಿ ಮತ್ತಷ್ಟು ಚುರುಕು, ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Published : May 12, 2022, 11:07 AM IST

ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಆಸಾನಿ’ ಚಂಡಮಾರುತದ ಪ್ರಭಾವದಿಂದಾಗಿ ಕಳೆದ 4 ದಿನಗಳಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿ ಪ್ರದೇಶ, ದಕ್ಷಿಣ ಒಳನಾಡಿನಲ್ಲಿ ಮಳೆ ಬರುವ ಸಾಧ್ಯತೆಯಿದ್ದು,  ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ.

ಬೆಂಗಳೂರು (ಮೇ.12): ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ‘ಆಸಾನಿ’ (Asani) ಚಂಡಮಾರುತದ ಪ್ರಭಾವದಿಂದಾಗಿ ಕಳೆದ 4 ದಿನಗಳಿಂದ ರಾಜ್ಯದಲ್ಲಿ (Karnataka) ಭಾರೀ ಮಳೆಯಾಗುತ್ತಿದ್ದು (Rain), ಕರಾವಳಿ ಪ್ರದೇಶ, ದಕ್ಷಿಣ ಒಳನಾಡಿನಲ್ಲಿ ಮಳೆ ಬರುವ ಸಾಧ್ಯತೆಯಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ಮಾಹಿತಿಯನ್ನು ನೀಡಿದೆ. ರಾಜ್ಯದ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಮೇ 14ರವರೆಗೂ ರಾಜ್ಯದ ಹಲವು ಭಾಗದಲ್ಲಿ ಮಳೆ ಸುರಿಯುವ ಸಾಧ್ಯತೆ ಹೆಚ್ಚಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ. 

'ಅಸಾನಿ' ಅಬ್ಬರ, ಆಂಧ್ರ ಕರಾವಳಿಯಲ್ಲಿ ಪತ್ತೆಯಾಯ್ತು 'ಚಿನ್ನದ' ರಥ, ಹಗ್ಗ ಕಟ್ಟಿ ಎಳೆತಂದ ಗ್ರಾಮಸ್ಥರು!

ರಾಜ್ಯದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಉಷ್ಣತೆ ವಾಡಿಕೆಗಿಂತ ಕಡಿಮೆ ಆಗಿದೆ. ಮುಂದಿನ ಎರಡ್ಮೂರು ದಿನ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉಷ್ಣತೆ ವಾಡಿಕೆಗಿಂತ ಕಡಿಮೆ ಇರುವ ಸಾಧ್ಯತೆ ಹೆಚ್ಚಿದೆ. ಮಳೆ, ಮೋಡ ಕವಿದ ವಾತಾವರಣ ಇರುವುದರಿಂದ ತೇವಾಂಶ ಅಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more