ಮುಖ್ಯಮಂತ್ರಿಗಳೇ ಗಮನಿಸಿ; ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಸರಿಪಡಿಸಿ

ಮುಖ್ಯಮಂತ್ರಿಗಳೇ ಗಮನಿಸಿ; ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಸರಿಪಡಿಸಿ

Published : Dec 02, 2020, 01:54 PM ISTUpdated : Dec 02, 2020, 02:01 PM IST

ಬಡವರ ಹಸಿವು ನೀಗಿಸುವ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ 'ಇಂದಿರಾ ಕ್ಯಾಂಟೀನ್‌' ನಲ್ಲಿ ಅವ್ಯವಸ್ಥೆ ಕಂಡು ಬಂದಿದೆ. ಬೆಂಗಳೂರಿನ ಬಹಳಷ್ಟು ಇಂದಿರಾ ಕ್ಯಾಂಟೀನ್‌ನಗಳಲ್ಲಿ ಕುಡಿಯುವ ಶುದ್ಧ ನೀರಿನ ಸಮಸ್ಯೆ ಎದುರಾಗಿದೆ. 

ಬೆಂಗಳೂರು (ಡಿ. 02): ಬಡವರ ಹಸಿವು ನೀಗಿಸುವ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆ 'ಇಂದಿರಾ ಕ್ಯಾಂಟೀನ್‌' ನಲ್ಲಿ ಅವ್ಯವಸ್ಥೆ ಕಂಡು ಬಂದಿದೆ. ಬೆಂಗಳೂರಿನ ಬಹಳಷ್ಟು ಇಂದಿರಾ ಕ್ಯಾಂಟೀನ್‌ನಗಳಲ್ಲಿ ಕುಡಿಯುವ ಶುದ್ಧ ನೀರಿನ ಸಮಸ್ಯೆ ಎದುರಾಗಿದೆ. ಬಿಬಿಎಂಪಿ, ಜಲಮಮಡಳಿ ಹಾಗೂ ಗುತ್ತಿಗೆದಾರರ ನಡುವಿನ ತಿಕ್ಕಾಟದಿಂದ ಬಡವರ ಊಟಕ್ಕೆ ಸಮಸ್ಯೆಯಾಗುತ್ತಿದೆ. 

ಕ್ಯಾಂಟೀನ್‌ನಲ್ಲಿ ಅಡುಗೆ ಮಾಡಬೇಕೆಂದರೆ ಟ್ಯಾಂಕರ್ ಮೂಲಕ ನೀರು ತರಿಸಿಕೊಳ್ಳಬೇಕಾಗಿದೆ. ಬಿಬಿಎಂಪಿ, ಜಲಮಮಡಳಿ ಹಾಗೂ ಗುತ್ತಿಗೆದಾರರ ನಡುವಿನ ತಿಕ್ಕಾಟದಿಂದ ಬಡವರು ಎಲ್ಲಿಗೆ ಹೋಗಬೇಕು ಸ್ವಾಮಿ? 
 

21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?