PSI ಶಾಂತಪ್ಪಗೆ ಗೌರವ: ವಲಸೆ ಕಾರ್ಮಿಕ ಮಕ್ಕಳ ಜೊತೆ ಸ್ವಾತಂತ್ರ್ಯೋತ್ಸವ ಆಚರಿಸಿದ ಸಚಿವ

PSI ಶಾಂತಪ್ಪಗೆ ಗೌರವ: ವಲಸೆ ಕಾರ್ಮಿಕ ಮಕ್ಕಳ ಜೊತೆ ಸ್ವಾತಂತ್ರ್ಯೋತ್ಸವ ಆಚರಿಸಿದ ಸಚಿವ

Suvarna News   | Asianet News
Published : Aug 15, 2021, 04:33 PM ISTUpdated : Aug 15, 2021, 05:07 PM IST

ವಲಸೆ ಕಾರ್ಮಿಕರ ಮಕ್ಕಳಿಗೆ ಉಚಿತ ಪಾಠ ಹೇಳುವ ಪಿಎಎಸ್‌ಐ ಶಾಂತಪ್ಪ ಅವರಿಗೆ ಸಂಸದ ಜಿ.ಸಿ. ಚಂದ್ರಶೇಖರ್ ಅವರು ಅವರು ಸನ್ಮಾನಿಸಿ ಗೌರವಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ವಲಸೆ ಕಾರ್ಮಿಕರ ಮಕ್ಕಳ ಜೊತೆ ಸಮಯ ಕಳೆದ ಸಚಿವರ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಬೀದಿ ಮಕ್ಕಳ ಜೊತೆ ಸ್ವಾಂತ್ರ್ಯ ದಿನಾಚರಣೆ ಮಾಡಿರುವ ಬಗ್ಗೆ ಸಂತೋಷವಾಗಿದೆ ಎಂದಿದ್ದಾರೆ. 

ವಲಸೆ ಕಾರ್ಮಿಕರ ಮಕ್ಕಳಿಗೆ ಉಚಿತ ಪಾಠ ಹೇಳುವ ಪಿಎಎಸ್‌ಐ ಶಾಂತಪ್ಪ ಅವರಿಗೆ ಸಂಸದ ಜಿ.ಸಿ. ಚಂದ್ರಶೇಖರ್ ಅವರು ಅವರು ಸನ್ಮಾನಿಸಿ ಗೌರವಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ವಲಸೆ ಕಾರ್ಮಿಕರ ಮಕ್ಕಳ ಜೊತೆ ಸಮಯ ಕಳೆದ ಸಚಿವರ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದ್ದು, ಬೀದಿ ಮಕ್ಕಳ ಜೊತೆ ಸ್ವಾಂತ್ರ್ಯ ದಿನಾಚರಣೆ ಮಾಡಿರುವ ಬಗ್ಗೆ ಸಂತೋಷವಾಗಿದೆ ಎಂದಿದ್ದಾರೆ. 

ಟೀಕೆಗಳನ್ನು ಮೆಟ್ಟಿಲು ಮಾಡಿಕೊಂಡು ಅಭಿವೃದ್ಧಿ ಮಾಡುತ್ತೇನೆ: ಸಿಎಂ ಬೊಮ್ಮಾಯಿ

ತಾವು ಕೂಡಾ ಕಟ್ಟದ ಕಾರ್ಮಿಕರಾಗಿ ದುಡಿಯುತ್ತಿದ್ದ ಕುಟುಂಬದಿಂದ ಬಂದವರಾಗಿದ್ದಾರೆ. ಅವರು ಕಷ್ಟಪಟ್ಟು ಕಲಿತು ಪಿಎಸ್‌ಐ ಆಗಿದ್ದು ಈಗ ವಲಸೆ ಬಂದಿರುವ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪಾಠ ಹೇಳುವ ಕಾರ್ಯದಲ್ಲಿ ನಿರತರಾಗಿದ್ದಾರೆ.

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!