'ವಿರೋಧ ಪಕ್ಷದವರು ಮೋದಿ ಲಸಿಕೆ, ಬಿಜೆಪಿ ಲಸಿಕೆ ಎಂದು ಜನರ ದಾರಿ ತಪ್ಪಿಸಿದರು'

'ವಿರೋಧ ಪಕ್ಷದವರು ಮೋದಿ ಲಸಿಕೆ, ಬಿಜೆಪಿ ಲಸಿಕೆ ಎಂದು ಜನರ ದಾರಿ ತಪ್ಪಿಸಿದರು'

Published : May 13, 2021, 04:10 PM IST

- ಲಸಿಕೆ ಕೊರತೆಗೆ ವಿರೋಧ ಪಕ್ಷದವರೇ ಕಾರಣ: ಸಂಸದ ಮುನಿಸ್ವಾಮಿ

- ಮೋದಿ ಲಸಿಕೆ, ಬಿಜೆಪಿ ಲಸಿಕೆ ಎಂದು ಜನರ ದಾರಿ ತಪ್ಪಿಸಿದರು

- ಶೀಘ್ರದಲ್ಲೇ ಲಸಿಕೆ ಸಿಗಲಿದೆ 

ಬೆಂಗಳೂರು (ಮೇ. 13): ಸಂಸದರು ಯಾಕೆ ಮೌನವಾಗಿದ್ದೀರಿ.? ಕೇಂದ್ರದ ಬಳಿ ಯಾಕೆ ಕೇಳುತ್ತಿಲ್ಲ.? ಎಂದು ಮಾಧ್ಯಮದವರು ಸಂಸದ ಮುನಿಸ್ವಾಮಿಯನ್ನು ಪ್ರಶ್ನಿಸಲು ತಡಬಡಾಯಿಸಿದ್ದಾರೆ. 

'ಕೊರೊನಾ ಲಸಿಕೆಯನ್ನು ಮೊದಲು ಬಿಟ್ಟಾಗ ಇದು ಮೋದಿ ಲಸಿಕೆ, ಬಿಜೆಪಿ ಲಸಿಕೆ, ಇದರಲ್ಲಿ ಲೋಪವಿದೆ ಅಂತೆಲ್ಲಾ ರಾಜಕಾರಣ ಮಾಡಿದರು. ಜನರ ದಾರಿ ತಪ್ಪಿಸಿದರು. ಈಗ ಎಲ್ಲರೂ ಲಸಿಕೆಗಾಗಿ ಮುಗಿ ಬೀಳುತ್ತಿದ್ದಾರೆ. ಬೇಡಿಕೆ ಹೆಚ್ಚಿದ್ದರಿಂದ ಕೊರತೆಯಾಗಿದೆ. ಸದ್ಯದಲ್ಲೇ ಎಲ್ಲವೂ ಸರಿಯಾಗಲಿದೆ' ಎಂದು ಸಂಸದ ಮುನಿಸ್ವಾಮಿ ಹೇಳಿದ್ದಾರೆ. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!