'ವಿರೋಧ ಪಕ್ಷದವರು ಮೋದಿ ಲಸಿಕೆ, ಬಿಜೆಪಿ ಲಸಿಕೆ ಎಂದು ಜನರ ದಾರಿ ತಪ್ಪಿಸಿದರು'

'ವಿರೋಧ ಪಕ್ಷದವರು ಮೋದಿ ಲಸಿಕೆ, ಬಿಜೆಪಿ ಲಸಿಕೆ ಎಂದು ಜನರ ದಾರಿ ತಪ್ಪಿಸಿದರು'

Suvarna News   | Asianet News
Published : May 13, 2021, 04:10 PM IST

- ಲಸಿಕೆ ಕೊರತೆಗೆ ವಿರೋಧ ಪಕ್ಷದವರೇ ಕಾರಣ: ಸಂಸದ ಮುನಿಸ್ವಾಮಿ

- ಮೋದಿ ಲಸಿಕೆ, ಬಿಜೆಪಿ ಲಸಿಕೆ ಎಂದು ಜನರ ದಾರಿ ತಪ್ಪಿಸಿದರು

- ಶೀಘ್ರದಲ್ಲೇ ಲಸಿಕೆ ಸಿಗಲಿದೆ 

ಬೆಂಗಳೂರು (ಮೇ. 13): ಸಂಸದರು ಯಾಕೆ ಮೌನವಾಗಿದ್ದೀರಿ.? ಕೇಂದ್ರದ ಬಳಿ ಯಾಕೆ ಕೇಳುತ್ತಿಲ್ಲ.? ಎಂದು ಮಾಧ್ಯಮದವರು ಸಂಸದ ಮುನಿಸ್ವಾಮಿಯನ್ನು ಪ್ರಶ್ನಿಸಲು ತಡಬಡಾಯಿಸಿದ್ದಾರೆ. 

'ಕೊರೊನಾ ಲಸಿಕೆಯನ್ನು ಮೊದಲು ಬಿಟ್ಟಾಗ ಇದು ಮೋದಿ ಲಸಿಕೆ, ಬಿಜೆಪಿ ಲಸಿಕೆ, ಇದರಲ್ಲಿ ಲೋಪವಿದೆ ಅಂತೆಲ್ಲಾ ರಾಜಕಾರಣ ಮಾಡಿದರು. ಜನರ ದಾರಿ ತಪ್ಪಿಸಿದರು. ಈಗ ಎಲ್ಲರೂ ಲಸಿಕೆಗಾಗಿ ಮುಗಿ ಬೀಳುತ್ತಿದ್ದಾರೆ. ಬೇಡಿಕೆ ಹೆಚ್ಚಿದ್ದರಿಂದ ಕೊರತೆಯಾಗಿದೆ. ಸದ್ಯದಲ್ಲೇ ಎಲ್ಲವೂ ಸರಿಯಾಗಲಿದೆ' ಎಂದು ಸಂಸದ ಮುನಿಸ್ವಾಮಿ ಹೇಳಿದ್ದಾರೆ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!