10 ವರ್ಷಗಳ ಬಳಿಕ ಕೊನೆಗೂ ಉದ್ಘಾಟನಾ ಭಾಗ್ಯ ಕಂಡ ಪಂಪ್‌ವೆಲ್ ಫ್ಲೈಓವರ್!

10 ವರ್ಷಗಳ ಬಳಿಕ ಕೊನೆಗೂ ಉದ್ಘಾಟನಾ ಭಾಗ್ಯ ಕಂಡ ಪಂಪ್‌ವೆಲ್ ಫ್ಲೈಓವರ್!

Suvarna News   | Asianet News
Published : Jan 31, 2020, 02:42 PM ISTUpdated : Jan 31, 2020, 05:16 PM IST

ಹತ್ತು ವರ್ಷದ ನಂತರ ಮಂಗಳೂರಿನ ಪಂಪ್‌ವೆಲ್ ಫ್ಲೈಓವರ್‌ಗೆ ಉದ್ಘಾಟನಾ ಭಾಗ್ಯ ಸಿಕ್ಕಿದೆ. ಸಂಸದ ನಳೀನ್ ಕುಮಾರ್ ಕಟೀಲು ಫ್ಲೈಓವರನ್ನು ಉದ್ಘಾಟಿಸಿದ್ದಾರೆ. ಕೇರಳದ ಚೆಂಡೆ, ಕೀಲು, ಕುದುರೆ ತಂಡಗಳ ಮೆರವಣಿಗೆ ಉದ್ಘಾಟನೆಗೆ ಇನ್ನಷ್ಟು ಮೆರಗು ತಂದಿತ್ತು. 

 

ಮಂಗಳೂರು (ಜ. 31): ಹತ್ತು ವರ್ಷದ ನಂತರ ಮಂಗಳೂರಿನ ಪಂಪ್‌ವೆಲ್ ಫ್ಲೈಓವರ್‌ಗೆ ಉದ್ಘಾಟನಾ ಭಾಗ್ಯ ಸಿಕ್ಕಿದೆ. ಸಂಸದ ನಳೀನ್ ಕುಮಾರ್ ಕಟೀಲು ಫ್ಲೈಓವರನ್ನು ಉದ್ಘಾಟಿಸಿದ್ದಾರೆ. ಕೇರಳದ ಚೆಂಡೆ, ಕೀಲು, ಕುದುರೆ ತಂಡಗಳ ಮೆರವಣಿಗೆ ಉದ್ಘಾಟನೆಗೆ ಇನ್ನಷ್ಟು ಮೆರಗು ತಂದಿತ್ತು. 

2010 ರಲ್ಲೇ ಶುರುವಾದ ಕಾಮಗಾರಿ ಇದು. 10 ವರ್ಷವಾದರೂ ಇದು ಮುಗಿದಿರಲಿಲ್ಲ. ಇದಕ್ಕಾಗಿ ಪಂಪ್‌ವೆಲ್ ಫ್ಲೈಓವರ್ ಟ್ರೋಲ್ ಆಗಿತ್ತು. ಕೊನೆಗೂ ಉದ್ಘಾಟನಾ ಭಾಗ್ಯ ಸಿಕ್ಕಿದೆ. 

ಜನವರಿ 31ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!