Weekend Curfew: ಕರ್ಫ್ಯೂ ಮಾಡೋದಾದ್ರೆ ಲಸಿಕೆ ಯಾಕ್ರೀ ಬೇಕು.? ಸಿಡಿದ ಪ್ರತಾಪ್ ಸಿಂಹ

Weekend Curfew: ಕರ್ಫ್ಯೂ ಮಾಡೋದಾದ್ರೆ ಲಸಿಕೆ ಯಾಕ್ರೀ ಬೇಕು.? ಸಿಡಿದ ಪ್ರತಾಪ್ ಸಿಂಹ

Published : Jan 19, 2022, 03:18 PM ISTUpdated : Jan 19, 2022, 03:34 PM IST

ವೀಕೆಂಡ್ ಕರ್ಫ್ಯೂಗೆ (Weekend Curfew) ಬಿಜೆಪಿ ವಲಯದಲ್ಲೇ ವಿರೋಧ ಹೆಚ್ಚಾಗಿದೆ. ವೀಕೆಂಡ್ ಕರ್ಫ್ಯೂ ಬೇಡ ಎಂದು ಸಂಸದ ಪ್ರತಾಪ್ ಸಿಂಹ (MP Pratap Simha) ಆಗ್ರಹಿಸಿದ್ದಾರೆ. 

ಬೆಂಗಳೂರು (ಜ. 19): ವೀಕೆಂಡ್ ಕರ್ಫ್ಯೂಗೆ (Weekend Curfew) ಬಿಜೆಪಿ ವಲಯದಲ್ಲೇ ವಿರೋಧ ಹೆಚ್ಚಾಗಿದೆ. ವೀಕೆಂಡ್ ಕರ್ಫ್ಯೂ ಬೇಡ ಎಂದು ಸಂಸದ ಪ್ರತಾಪ್ ಸಿಂಹ (MP Pratap Simha) ಆಗ್ರಹಿಸಿದ್ದಾರೆ. 

'ನಮ್ಮ ರಾಜ್ಯದಲ್ಲಿ ಕೋವ್ಯಾಕ್ಸಿನ್, ಕೋವಿಶೀಲ್ಡ್ ಕೊಟ್ಟಾಗಿದೆ. ಈಗ ಬೂಸ್ಟರ್ ಡೋಸ್ ಬಂದಿದೆ. ಆಸ್ಪತ್ರೆಗಳಲ್ಲಿ ಬೇಕಾದ ವ್ಯವಸ್ಥೆ ಮಾಡಲಾಗಿದೆ. ಇಷ್ಟಿದ್ದೂ ಲಾಕ್‌ಡೌನ್, ಕರ್ಫ್ಯೂ ಅಂತ ಹೆದರಿಸೋದಾದ್ರೆ ಲಸಿಕೆ ಯಾಕೆ ಬೇಕಿತ್ತು..? ಜನರಿಗೆ ಅನಗತ್ಯವಾಗಿ ಉಪದ್ರ ಕೊಡಬೇಡಿ. ವ್ಯಾಪಾರ, ವಹಿವಾಟಿಲ್ಲದೇ ಜನರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಅವರ ಬದುಕನ್ನು ದೃಷ್ಟಿಯಲ್ಲಿಟ್ಟುಕೊಂಡು ಶುಕ್ರವಾರದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಿ, ಸಿಎಂ ಬೊಮ್ಮಾಯಿಯವರು ಸಂವೇದನಾಶೀಲ ಮುಖ್ಯಮಂತ್ರಿ, ಖಂಡಿತಾ ಅವರು ಜನರ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಿದ್ದಾರೆ' ಎಂದು ಸಂಸದ ಪ್ರತಾಪ್ ಸಿಂಹ ಭರವಸೆ ವ್ಯಕ್ತಪಡಿಸಿದರು. 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more