Weekend Curfew: ಕರ್ಫ್ಯೂ ಮಾಡೋದಾದ್ರೆ ಲಸಿಕೆ ಯಾಕ್ರೀ ಬೇಕು.? ಸಿಡಿದ ಪ್ರತಾಪ್ ಸಿಂಹ

Weekend Curfew: ಕರ್ಫ್ಯೂ ಮಾಡೋದಾದ್ರೆ ಲಸಿಕೆ ಯಾಕ್ರೀ ಬೇಕು.? ಸಿಡಿದ ಪ್ರತಾಪ್ ಸಿಂಹ

Published : Jan 19, 2022, 03:18 PM ISTUpdated : Jan 19, 2022, 03:34 PM IST

ವೀಕೆಂಡ್ ಕರ್ಫ್ಯೂಗೆ (Weekend Curfew) ಬಿಜೆಪಿ ವಲಯದಲ್ಲೇ ವಿರೋಧ ಹೆಚ್ಚಾಗಿದೆ. ವೀಕೆಂಡ್ ಕರ್ಫ್ಯೂ ಬೇಡ ಎಂದು ಸಂಸದ ಪ್ರತಾಪ್ ಸಿಂಹ (MP Pratap Simha) ಆಗ್ರಹಿಸಿದ್ದಾರೆ. 

ಬೆಂಗಳೂರು (ಜ. 19): ವೀಕೆಂಡ್ ಕರ್ಫ್ಯೂಗೆ (Weekend Curfew) ಬಿಜೆಪಿ ವಲಯದಲ್ಲೇ ವಿರೋಧ ಹೆಚ್ಚಾಗಿದೆ. ವೀಕೆಂಡ್ ಕರ್ಫ್ಯೂ ಬೇಡ ಎಂದು ಸಂಸದ ಪ್ರತಾಪ್ ಸಿಂಹ (MP Pratap Simha) ಆಗ್ರಹಿಸಿದ್ದಾರೆ. 

'ನಮ್ಮ ರಾಜ್ಯದಲ್ಲಿ ಕೋವ್ಯಾಕ್ಸಿನ್, ಕೋವಿಶೀಲ್ಡ್ ಕೊಟ್ಟಾಗಿದೆ. ಈಗ ಬೂಸ್ಟರ್ ಡೋಸ್ ಬಂದಿದೆ. ಆಸ್ಪತ್ರೆಗಳಲ್ಲಿ ಬೇಕಾದ ವ್ಯವಸ್ಥೆ ಮಾಡಲಾಗಿದೆ. ಇಷ್ಟಿದ್ದೂ ಲಾಕ್‌ಡೌನ್, ಕರ್ಫ್ಯೂ ಅಂತ ಹೆದರಿಸೋದಾದ್ರೆ ಲಸಿಕೆ ಯಾಕೆ ಬೇಕಿತ್ತು..? ಜನರಿಗೆ ಅನಗತ್ಯವಾಗಿ ಉಪದ್ರ ಕೊಡಬೇಡಿ. ವ್ಯಾಪಾರ, ವಹಿವಾಟಿಲ್ಲದೇ ಜನರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಅವರ ಬದುಕನ್ನು ದೃಷ್ಟಿಯಲ್ಲಿಟ್ಟುಕೊಂಡು ಶುಕ್ರವಾರದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಿ, ಸಿಎಂ ಬೊಮ್ಮಾಯಿಯವರು ಸಂವೇದನಾಶೀಲ ಮುಖ್ಯಮಂತ್ರಿ, ಖಂಡಿತಾ ಅವರು ಜನರ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಿದ್ದಾರೆ' ಎಂದು ಸಂಸದ ಪ್ರತಾಪ್ ಸಿಂಹ ಭರವಸೆ ವ್ಯಕ್ತಪಡಿಸಿದರು. 

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
Read more