Weekend Curfew: ಕರ್ಫ್ಯೂ ಮಾಡೋದಾದ್ರೆ ಲಸಿಕೆ ಯಾಕ್ರೀ ಬೇಕು.? ಸಿಡಿದ ಪ್ರತಾಪ್ ಸಿಂಹ

Weekend Curfew: ಕರ್ಫ್ಯೂ ಮಾಡೋದಾದ್ರೆ ಲಸಿಕೆ ಯಾಕ್ರೀ ಬೇಕು.? ಸಿಡಿದ ಪ್ರತಾಪ್ ಸಿಂಹ

Published : Jan 19, 2022, 03:18 PM ISTUpdated : Jan 19, 2022, 03:34 PM IST

ವೀಕೆಂಡ್ ಕರ್ಫ್ಯೂಗೆ (Weekend Curfew) ಬಿಜೆಪಿ ವಲಯದಲ್ಲೇ ವಿರೋಧ ಹೆಚ್ಚಾಗಿದೆ. ವೀಕೆಂಡ್ ಕರ್ಫ್ಯೂ ಬೇಡ ಎಂದು ಸಂಸದ ಪ್ರತಾಪ್ ಸಿಂಹ (MP Pratap Simha) ಆಗ್ರಹಿಸಿದ್ದಾರೆ. 

ಬೆಂಗಳೂರು (ಜ. 19): ವೀಕೆಂಡ್ ಕರ್ಫ್ಯೂಗೆ (Weekend Curfew) ಬಿಜೆಪಿ ವಲಯದಲ್ಲೇ ವಿರೋಧ ಹೆಚ್ಚಾಗಿದೆ. ವೀಕೆಂಡ್ ಕರ್ಫ್ಯೂ ಬೇಡ ಎಂದು ಸಂಸದ ಪ್ರತಾಪ್ ಸಿಂಹ (MP Pratap Simha) ಆಗ್ರಹಿಸಿದ್ದಾರೆ. 

'ನಮ್ಮ ರಾಜ್ಯದಲ್ಲಿ ಕೋವ್ಯಾಕ್ಸಿನ್, ಕೋವಿಶೀಲ್ಡ್ ಕೊಟ್ಟಾಗಿದೆ. ಈಗ ಬೂಸ್ಟರ್ ಡೋಸ್ ಬಂದಿದೆ. ಆಸ್ಪತ್ರೆಗಳಲ್ಲಿ ಬೇಕಾದ ವ್ಯವಸ್ಥೆ ಮಾಡಲಾಗಿದೆ. ಇಷ್ಟಿದ್ದೂ ಲಾಕ್‌ಡೌನ್, ಕರ್ಫ್ಯೂ ಅಂತ ಹೆದರಿಸೋದಾದ್ರೆ ಲಸಿಕೆ ಯಾಕೆ ಬೇಕಿತ್ತು..? ಜನರಿಗೆ ಅನಗತ್ಯವಾಗಿ ಉಪದ್ರ ಕೊಡಬೇಡಿ. ವ್ಯಾಪಾರ, ವಹಿವಾಟಿಲ್ಲದೇ ಜನರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಅವರ ಬದುಕನ್ನು ದೃಷ್ಟಿಯಲ್ಲಿಟ್ಟುಕೊಂಡು ಶುಕ್ರವಾರದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಿ, ಸಿಎಂ ಬೊಮ್ಮಾಯಿಯವರು ಸಂವೇದನಾಶೀಲ ಮುಖ್ಯಮಂತ್ರಿ, ಖಂಡಿತಾ ಅವರು ಜನರ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಿದ್ದಾರೆ' ಎಂದು ಸಂಸದ ಪ್ರತಾಪ್ ಸಿಂಹ ಭರವಸೆ ವ್ಯಕ್ತಪಡಿಸಿದರು. 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more