Weekend Curfew: ಕರ್ಫ್ಯೂ ಮಾಡೋದಾದ್ರೆ ಲಸಿಕೆ ಯಾಕ್ರೀ ಬೇಕು.? ಸಿಡಿದ ಪ್ರತಾಪ್ ಸಿಂಹ

Weekend Curfew: ಕರ್ಫ್ಯೂ ಮಾಡೋದಾದ್ರೆ ಲಸಿಕೆ ಯಾಕ್ರೀ ಬೇಕು.? ಸಿಡಿದ ಪ್ರತಾಪ್ ಸಿಂಹ

Published : Jan 19, 2022, 03:18 PM ISTUpdated : Jan 19, 2022, 03:34 PM IST

ವೀಕೆಂಡ್ ಕರ್ಫ್ಯೂಗೆ (Weekend Curfew) ಬಿಜೆಪಿ ವಲಯದಲ್ಲೇ ವಿರೋಧ ಹೆಚ್ಚಾಗಿದೆ. ವೀಕೆಂಡ್ ಕರ್ಫ್ಯೂ ಬೇಡ ಎಂದು ಸಂಸದ ಪ್ರತಾಪ್ ಸಿಂಹ (MP Pratap Simha) ಆಗ್ರಹಿಸಿದ್ದಾರೆ. 

ಬೆಂಗಳೂರು (ಜ. 19): ವೀಕೆಂಡ್ ಕರ್ಫ್ಯೂಗೆ (Weekend Curfew) ಬಿಜೆಪಿ ವಲಯದಲ್ಲೇ ವಿರೋಧ ಹೆಚ್ಚಾಗಿದೆ. ವೀಕೆಂಡ್ ಕರ್ಫ್ಯೂ ಬೇಡ ಎಂದು ಸಂಸದ ಪ್ರತಾಪ್ ಸಿಂಹ (MP Pratap Simha) ಆಗ್ರಹಿಸಿದ್ದಾರೆ. 

'ನಮ್ಮ ರಾಜ್ಯದಲ್ಲಿ ಕೋವ್ಯಾಕ್ಸಿನ್, ಕೋವಿಶೀಲ್ಡ್ ಕೊಟ್ಟಾಗಿದೆ. ಈಗ ಬೂಸ್ಟರ್ ಡೋಸ್ ಬಂದಿದೆ. ಆಸ್ಪತ್ರೆಗಳಲ್ಲಿ ಬೇಕಾದ ವ್ಯವಸ್ಥೆ ಮಾಡಲಾಗಿದೆ. ಇಷ್ಟಿದ್ದೂ ಲಾಕ್‌ಡೌನ್, ಕರ್ಫ್ಯೂ ಅಂತ ಹೆದರಿಸೋದಾದ್ರೆ ಲಸಿಕೆ ಯಾಕೆ ಬೇಕಿತ್ತು..? ಜನರಿಗೆ ಅನಗತ್ಯವಾಗಿ ಉಪದ್ರ ಕೊಡಬೇಡಿ. ವ್ಯಾಪಾರ, ವಹಿವಾಟಿಲ್ಲದೇ ಜನರು ಸಾಕಷ್ಟು ನಷ್ಟ ಅನುಭವಿಸಿದ್ದಾರೆ. ಅವರ ಬದುಕನ್ನು ದೃಷ್ಟಿಯಲ್ಲಿಟ್ಟುಕೊಂಡು ಶುಕ್ರವಾರದ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಿ, ಸಿಎಂ ಬೊಮ್ಮಾಯಿಯವರು ಸಂವೇದನಾಶೀಲ ಮುಖ್ಯಮಂತ್ರಿ, ಖಂಡಿತಾ ಅವರು ಜನರ ಕಷ್ಟವನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ತೆಗೆದುಕೊಳ್ಳಲಿದ್ದಾರೆ' ಎಂದು ಸಂಸದ ಪ್ರತಾಪ್ ಸಿಂಹ ಭರವಸೆ ವ್ಯಕ್ತಪಡಿಸಿದರು. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more