ಮುಸ್ಲಿಮರನ್ನು ಮನೆಗೆ ಕರೆಸಿ ಹಂದಿ ಮಾಂಸ ಮಾಡಿ ಬಡಿಸಿ ನೋಡೋಣ, ಹಂಸಲೇಖ ವಿರುದ್ಧ ಪ್ರತಾಪ್ ಸಿಂಹ ಗರಂ!

ಮುಸ್ಲಿಮರನ್ನು ಮನೆಗೆ ಕರೆಸಿ ಹಂದಿ ಮಾಂಸ ಮಾಡಿ ಬಡಿಸಿ ನೋಡೋಣ, ಹಂಸಲೇಖ ವಿರುದ್ಧ ಪ್ರತಾಪ್ ಸಿಂಹ ಗರಂ!

Suvarna News   | Asianet News
Published : Nov 15, 2021, 03:30 PM ISTUpdated : Nov 15, 2021, 03:41 PM IST

ಪೇಜಾವರ ಶ್ರೀಗಳ ಬಗ್ಗೆ ನಾದಬ್ರಹ್ಮ ಹಂಸಲೇಖ ವಿವಾದಾತ್ಮವಾಗಿ ಮಾತನಾಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಂಸಲೇಖ ವಿರುದ್ಧ ಸಂಸದ ಪ್ರತಾಪ್ ಸಿಂಹ ಕೆಂಡಾಮಂಡಲರಾಗಿದ್ದಾರೆ. 

ಬೆಂಗಳೂರು (ನ. 15): ಪೇಜಾವರ ಶ್ರೀಗಳ (Pejawara Shri)  ಬಗ್ಗೆ ನಾದಬ್ರಹ್ಮ ಹಂಸಲೇಖ (Hamsalekha ) ವಿವಾದಾತ್ಮವಾಗಿ ಮಾತನಾಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಂಸಲೇಖ ವಿರುದ್ಧ ಸಂಸದ ಪ್ರತಾಪ್ ಸಿಂಹ (Pratap Simha)  ಕೆಂಡಾಮಂಡಲರಾಗಿದ್ದಾರೆ. 

'ಬಡಿಸಿ. ಪೇಜಾವರ ಶ್ರೀಗಳು ಹಿಂದೂಧರ್ಮದಲ್ಲಿ ಸಮಾನತೆಯನ್ನು ತರಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ.  ಶ್ರೀಗಳ ಬಗ್ಗೆ ಮಾತನಾಡುವಾಗ  ಪರಿಜ್ಞಾನ ಇರಬೇಕು. ಸಾಧು-ಸಂತರ ಅಹಾರ ಪದ್ಧತಿ ನಿಮಗೆ ಗೊತ್ತಿಲ್ಲವಾ.? ಆಹಾರ ಪದ್ಧತಿಯಿಂದ ಸಮಾನತೆ ಬರುತ್ತದೆ ಎನ್ನುವುದಾದರೆ ಮುಸ್ಲಿಂರನ್ನು ಮನೆಗೆ ಕರೆಸಿ ಹಂದಿ ಮಾಂಸ ಮಾಡಿ ಬಡಿಸಿ, ಅವರು ತಿಂತಾರಾ ನೋಡಿ. ಆಹಾರ ಪದ್ಧತಿಯನ್ನು  ಅಸಮಂಬದ್ಧವಾಗಿ ಎಳೆದು ತಂದು ಯಾಕಾಗಿ ಈ ರೀತಿ ಮಾತನಾಡಿದ್ದೀರೋ ಗೊತ್ತಿಲ್ಲ, ಪ್ರಚಾರದ ಗೀಳೋ ಗೊತ್ತಾಗುತ್ತಿಲ್ಲ' ಎಂದಿದ್ದಾರೆ. 

 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
Read more