ಮುಸ್ಲಿಮರನ್ನು ಮನೆಗೆ ಕರೆಸಿ ಹಂದಿ ಮಾಂಸ ಮಾಡಿ ಬಡಿಸಿ ನೋಡೋಣ, ಹಂಸಲೇಖ ವಿರುದ್ಧ ಪ್ರತಾಪ್ ಸಿಂಹ ಗರಂ!

ಮುಸ್ಲಿಮರನ್ನು ಮನೆಗೆ ಕರೆಸಿ ಹಂದಿ ಮಾಂಸ ಮಾಡಿ ಬಡಿಸಿ ನೋಡೋಣ, ಹಂಸಲೇಖ ವಿರುದ್ಧ ಪ್ರತಾಪ್ ಸಿಂಹ ಗರಂ!

Suvarna News   | Asianet News
Published : Nov 15, 2021, 03:30 PM ISTUpdated : Nov 15, 2021, 03:41 PM IST

ಪೇಜಾವರ ಶ್ರೀಗಳ ಬಗ್ಗೆ ನಾದಬ್ರಹ್ಮ ಹಂಸಲೇಖ ವಿವಾದಾತ್ಮವಾಗಿ ಮಾತನಾಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಂಸಲೇಖ ವಿರುದ್ಧ ಸಂಸದ ಪ್ರತಾಪ್ ಸಿಂಹ ಕೆಂಡಾಮಂಡಲರಾಗಿದ್ದಾರೆ. 

ಬೆಂಗಳೂರು (ನ. 15): ಪೇಜಾವರ ಶ್ರೀಗಳ (Pejawara Shri)  ಬಗ್ಗೆ ನಾದಬ್ರಹ್ಮ ಹಂಸಲೇಖ (Hamsalekha ) ವಿವಾದಾತ್ಮವಾಗಿ ಮಾತನಾಡಿರುವುದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಹಂಸಲೇಖ ವಿರುದ್ಧ ಸಂಸದ ಪ್ರತಾಪ್ ಸಿಂಹ (Pratap Simha)  ಕೆಂಡಾಮಂಡಲರಾಗಿದ್ದಾರೆ. 

'ಬಡಿಸಿ. ಪೇಜಾವರ ಶ್ರೀಗಳು ಹಿಂದೂಧರ್ಮದಲ್ಲಿ ಸಮಾನತೆಯನ್ನು ತರಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ.  ಶ್ರೀಗಳ ಬಗ್ಗೆ ಮಾತನಾಡುವಾಗ  ಪರಿಜ್ಞಾನ ಇರಬೇಕು. ಸಾಧು-ಸಂತರ ಅಹಾರ ಪದ್ಧತಿ ನಿಮಗೆ ಗೊತ್ತಿಲ್ಲವಾ.? ಆಹಾರ ಪದ್ಧತಿಯಿಂದ ಸಮಾನತೆ ಬರುತ್ತದೆ ಎನ್ನುವುದಾದರೆ ಮುಸ್ಲಿಂರನ್ನು ಮನೆಗೆ ಕರೆಸಿ ಹಂದಿ ಮಾಂಸ ಮಾಡಿ ಬಡಿಸಿ, ಅವರು ತಿಂತಾರಾ ನೋಡಿ. ಆಹಾರ ಪದ್ಧತಿಯನ್ನು  ಅಸಮಂಬದ್ಧವಾಗಿ ಎಳೆದು ತಂದು ಯಾಕಾಗಿ ಈ ರೀತಿ ಮಾತನಾಡಿದ್ದೀರೋ ಗೊತ್ತಿಲ್ಲ, ಪ್ರಚಾರದ ಗೀಳೋ ಗೊತ್ತಾಗುತ್ತಿಲ್ಲ' ಎಂದಿದ್ದಾರೆ. 

 

25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?
07:51ವಂಚನೆ ಕೇಸ್ ತನಿಖೆ ವಿಳಂಬ: SP ಕಚೇರಿ ಮುಂದೆ ವಿಷ ಕುಡಿದು ಆತ್ಮಹ*ತ್ಯೆಗೆ ಯತ್ನಿಸಿದ ಉದ್ಯಮಿ
19:15ಸಹೋದರರ ಚಕ್ರವ್ಯೂಹ: ಜಾರಕಿಹೊಳಿ ಬ್ರದರ್ಸ್​ ಏಟಿಗೆ ಬೆಂಡಾದ ‘ಕತ್ತಿ’! ಏನಿದು ಸಾಹುಕಾರ್ ಸೂತ್ರ!
Read more