ಚಂದ್ರಶೇಖರ್ ಪ್ರಕರಣಕ್ಕೆ ಟ್ವಿಸ್ಟ್, ಸಾವಿಗೂ ಮುನ್ನ ಸ್ನೇಹಿತ  ಸಂಜಯ್‌ಗೆ ಕರೆ!

ಚಂದ್ರಶೇಖರ್ ಪ್ರಕರಣಕ್ಕೆ ಟ್ವಿಸ್ಟ್, ಸಾವಿಗೂ ಮುನ್ನ ಸ್ನೇಹಿತ ಸಂಜಯ್‌ಗೆ ಕರೆ!

Published : Nov 05, 2022, 03:29 PM IST

ರೇಣುಕಾಚಾರ್ಯ ಸಹೋದರನ ಪುತ್ರನ ಸಾವು ಪ್ರಕರಣದಲ್ಲಿ ಕೆಲ ಮಾಹಿತಿಗಳು ಬಹಿರಂಗವಾಗಿದೆ. ಸಾವಿಗೂ ಮುನ್ನ 5ಕ್ಕೂ ಹೆಚ್ಚು ಬಾರಿ ಸ್ನೇಹತನಿಗೆ ಕರೆ ಮಾಡಲಾಗಿದೆ. ಈ ಕಾಲ್ ಡಿಟೇಲ್ಸ್‌ನಲ್ಲಿ ಏನಿದೆ?

ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್‌ ನಿಗೂಢ ಸಾವು ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಚಂದ್ರು ನಾಪತ್ತೆಯಾದ ದಿನ ಕೊನೆಯ ಬಾರಿಗೆ ಕರೆ ಮಾಡಿದ್ದು ಯಾರಿಗೆ? ರಾತ್ರಿ 11.30ಕ್ಕೆ ಕೊನೆಯ ಕರೆ ಮಾಡಲಾಗಿದೆ. ಒಂದೇ ನಂಬರ್‌ಗೆ 5ಕ್ಕೂ ಹೆಚ್ಚು ಬಾರಿ ಕರೆ ಮಾಡಲಾಗಿದೆ. ಸ್ನೇಹಿತ ಸಂಜಯ್ ಪದೇ ಪದೇ ಕರೆ ಮಾಡಿದ ವಿವರಗಳು ಲಭ್ಯವಾಗಿದೆ. ಫೋನ್ ಕರೆ ಕುರಿತು ಸ್ನೇಹಿತ ಸಂಜಯ್ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!