ಚಂದ್ರಶೇಖರ್ ಪ್ರಕರಣಕ್ಕೆ ಟ್ವಿಸ್ಟ್, ಸಾವಿಗೂ ಮುನ್ನ ಸ್ನೇಹಿತ  ಸಂಜಯ್‌ಗೆ ಕರೆ!

ಚಂದ್ರಶೇಖರ್ ಪ್ರಕರಣಕ್ಕೆ ಟ್ವಿಸ್ಟ್, ಸಾವಿಗೂ ಮುನ್ನ ಸ್ನೇಹಿತ ಸಂಜಯ್‌ಗೆ ಕರೆ!

Published : Nov 05, 2022, 03:29 PM IST

ರೇಣುಕಾಚಾರ್ಯ ಸಹೋದರನ ಪುತ್ರನ ಸಾವು ಪ್ರಕರಣದಲ್ಲಿ ಕೆಲ ಮಾಹಿತಿಗಳು ಬಹಿರಂಗವಾಗಿದೆ. ಸಾವಿಗೂ ಮುನ್ನ 5ಕ್ಕೂ ಹೆಚ್ಚು ಬಾರಿ ಸ್ನೇಹತನಿಗೆ ಕರೆ ಮಾಡಲಾಗಿದೆ. ಈ ಕಾಲ್ ಡಿಟೇಲ್ಸ್‌ನಲ್ಲಿ ಏನಿದೆ?

ಹೊನ್ನಾಳಿ ಶಾಸಕ ಎಂ.ಪಿ ರೇಣುಕಾಚಾರ್ಯ ಸಹೋದರ ಪುತ್ರ ಚಂದ್ರಶೇಖರ್‌ ನಿಗೂಢ ಸಾವು ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಚಂದ್ರು ನಾಪತ್ತೆಯಾದ ದಿನ ಕೊನೆಯ ಬಾರಿಗೆ ಕರೆ ಮಾಡಿದ್ದು ಯಾರಿಗೆ? ರಾತ್ರಿ 11.30ಕ್ಕೆ ಕೊನೆಯ ಕರೆ ಮಾಡಲಾಗಿದೆ. ಒಂದೇ ನಂಬರ್‌ಗೆ 5ಕ್ಕೂ ಹೆಚ್ಚು ಬಾರಿ ಕರೆ ಮಾಡಲಾಗಿದೆ. ಸ್ನೇಹಿತ ಸಂಜಯ್ ಪದೇ ಪದೇ ಕರೆ ಮಾಡಿದ ವಿವರಗಳು ಲಭ್ಯವಾಗಿದೆ. ಫೋನ್ ಕರೆ ಕುರಿತು ಸ್ನೇಹಿತ ಸಂಜಯ್ ಏಷ್ಯಾನೆಟ್ ಸುವರ್ಣನ್ಯೂಸ್ ಜೊತೆ ಮಾತನಾಡಿದ್ದಾರೆ. 

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!