ಬಿಜೆಪಿ ಸೇರ್ಪಡೆ ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ್ರಾ ಸುಮಲತಾ ಅಂಬರೀಶ್..?

ಬಿಜೆಪಿ ಸೇರ್ಪಡೆ ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ್ರಾ ಸುಮಲತಾ ಅಂಬರೀಶ್..?

Published : Apr 28, 2022, 10:25 AM IST

ಸಂಸದೆ ಸುಮಲತಾ ಅಂಬರೀಶ್‌ (Sumalatha Ambareesh) ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಇನ್ನೂ ಯಾವುದೇ ಸ್ಪಷ್ಟನಿರ್ಧಾರಕ್ಕೆ ಬಂದಿಲ್ಲ. ಅವರಿನ್ನೂ ಕಾಂಗ್ರೆಸ್‌-ಬಿಜೆಪಿ ಎಂಬ ಎರಡು ದೋಣಿಗಳ ಮೇಲೆ ನಡೆಯುತ್ತಿದ್ದಾರೆ.

 ಮಂಡ್ಯ (ಏ. 28):  ಸಂಸದೆ ಸುಮಲತಾ ಅಂಬರೀಶ್‌ (Sumalatha Ambareesh) ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಇನ್ನೂ ಯಾವುದೇ ಸ್ಪಷ್ಟನಿರ್ಧಾರಕ್ಕೆ ಬಂದಿಲ್ಲ. ಅವರಿನ್ನೂ ಕಾಂಗ್ರೆಸ್‌-ಬಿಜೆಪಿ ಎಂಬ ಎರಡು ದೋಣಿಗಳ ಮೇಲೆ ನಡೆಯುತ್ತಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿರುವ ಸುಮಲತಾ ಅಂಬರೀಶ್‌ ತಮ್ಮ ರಾಜಕೀಯ ಬೆಳವಣಿಗೆಗೆ ಯಾವ ಪಕ್ಷ ಸುರಕ್ಷಿತ ಎಂಬ ಬಗ್ಗೆ ಸ್ಪಷ್ಟ ನಿಲುವಿಗೆ ಬರಲಾಗದೆ ಗೊಂದಲದಲ್ಲಿದ್ದಾರೆ. ಜನಾಭಿಪ್ರಾಯ ಸಂಗ್ರಹಿಸಿ ತೀರ್ಮಾನ ಪ್ರಕಟಿಸುವುದಾಗಿ ಹೇಳುತ್ತಾ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಂದು ಮದ್ದೂರಿನಲ್ಲಿ ಸ್ಥಳೀಯ ಮುಖಂಡರ ಜೊತೆ ಚರ್ಚೆ ನಡೆಸಲಿದ್ದಾರೆ. 
 

20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
Read more