ಬಿಜೆಪಿ ಸೇರ್ಪಡೆ ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ್ರಾ ಸುಮಲತಾ ಅಂಬರೀಶ್..?

ಬಿಜೆಪಿ ಸೇರ್ಪಡೆ ವಿಚಾರವಾಗಿ ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ್ರಾ ಸುಮಲತಾ ಅಂಬರೀಶ್..?

Published : Apr 28, 2022, 10:25 AM IST

ಸಂಸದೆ ಸುಮಲತಾ ಅಂಬರೀಶ್‌ (Sumalatha Ambareesh) ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಇನ್ನೂ ಯಾವುದೇ ಸ್ಪಷ್ಟನಿರ್ಧಾರಕ್ಕೆ ಬಂದಿಲ್ಲ. ಅವರಿನ್ನೂ ಕಾಂಗ್ರೆಸ್‌-ಬಿಜೆಪಿ ಎಂಬ ಎರಡು ದೋಣಿಗಳ ಮೇಲೆ ನಡೆಯುತ್ತಿದ್ದಾರೆ.

 ಮಂಡ್ಯ (ಏ. 28):  ಸಂಸದೆ ಸುಮಲತಾ ಅಂಬರೀಶ್‌ (Sumalatha Ambareesh) ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಇನ್ನೂ ಯಾವುದೇ ಸ್ಪಷ್ಟನಿರ್ಧಾರಕ್ಕೆ ಬಂದಿಲ್ಲ. ಅವರಿನ್ನೂ ಕಾಂಗ್ರೆಸ್‌-ಬಿಜೆಪಿ ಎಂಬ ಎರಡು ದೋಣಿಗಳ ಮೇಲೆ ನಡೆಯುತ್ತಿದ್ದಾರೆ.

ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿರುವ ಸುಮಲತಾ ಅಂಬರೀಶ್‌ ತಮ್ಮ ರಾಜಕೀಯ ಬೆಳವಣಿಗೆಗೆ ಯಾವ ಪಕ್ಷ ಸುರಕ್ಷಿತ ಎಂಬ ಬಗ್ಗೆ ಸ್ಪಷ್ಟ ನಿಲುವಿಗೆ ಬರಲಾಗದೆ ಗೊಂದಲದಲ್ಲಿದ್ದಾರೆ. ಜನಾಭಿಪ್ರಾಯ ಸಂಗ್ರಹಿಸಿ ತೀರ್ಮಾನ ಪ್ರಕಟಿಸುವುದಾಗಿ ಹೇಳುತ್ತಾ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಇಂದು ಮದ್ದೂರಿನಲ್ಲಿ ಸ್ಥಳೀಯ ಮುಖಂಡರ ಜೊತೆ ಚರ್ಚೆ ನಡೆಸಲಿದ್ದಾರೆ. 
 

22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
Read more