ಬೆಂಗ್ಳೂರಿಗೆ ಆಕ್ಸಿಜನ್ ಕೊರತೆ ಆಗಲ್ಲ, ಭರವಸೆ ನೀಡಿದ ತೇಜಸ್ವಿ ಸೂರ್ಯ

ಬೆಂಗ್ಳೂರಿಗೆ ಆಕ್ಸಿಜನ್ ಕೊರತೆ ಆಗಲ್ಲ, ಭರವಸೆ ನೀಡಿದ ತೇಜಸ್ವಿ ಸೂರ್ಯ

Published : Apr 21, 2021, 04:11 PM ISTUpdated : Apr 21, 2021, 04:34 PM IST

ರಾಜಧಾನಿಯಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಎಲ್ಲಾ ರೀತಿಯ ಪ್ರಯತ್ನ ನಡೆದಿದ್ದು, 40 ಟನ್ ಆಕ್ಸಿಜನ್‌ನ್ನು ಹೆಚ್ಚುವರಿಯಾಗಿ ಕೊಡಲು ಜಿಂದಾಲ್ ಕಂಪನಿ ಒಪ್ಪಿಗೆ ನೀಡಿದೆ. ಹಾಗಾಗಿ ಆಕ್ಸಿಜನ್ ಕೊರತೆಯಾಗುವುದಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. 

ಬೆಂಗಳೂರು (ಏ. 21): ರಾಜಧಾನಿಯಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಎಲ್ಲಾ ರೀತಿಯ ಪ್ರಯತ್ನ ನಡೆದಿದ್ದು, 40 ಟನ್ ಆಕ್ಸಿಜನ್‌ನ್ನು ಹೆಚ್ಚುವರಿಯಾಗಿ ಕೊಡಲು ಜಿಂದಾಲ್ ಕಂಪನಿ ಒಪ್ಪಿಗೆ ನೀಡಿದೆ. ಹಾಗಾಗಿ ಆಕ್ಸಿಜನ್ ಕೊರತೆಯಾಗುವುದಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. 

'ಜಿಂದಾಲ್ ಕಂಪನಿ ಮುಖ್ಯಸ್ಥರ ಜೊತೆ ಮಾತನಾಡಿದ್ದೇನೆ. ಹೆಚ್ಚುವರಿಯಾಗಿ 40 ಟನ್ ಆಕ್ಸಿಜನ್ ಕೊಡಲು ಒಪ್ಪಿದ್ದಾರೆ. ಅವರಿಗೆ ನಮ್ಮ ಕಡೆಯಿಂದ ಧನ್ಯವಾದಗಳು. ಜೊತೆಗೆ ರೆಮ್ಡೀಸ್‌ವೀರ್ ತರಿಸಿಕೊಳ್ಳಲು ಕೂಡಾ ಪ್ರಯತ್ನಿಸ್ತಾ ಇದ್ದೇವೆ' ಎಂದು ತೇಜಸ್ವಿ ಸೂರ್ಯ ಭರವಸೆ ನೀಡಿದ್ದಾರೆ. 
 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!