ಬೆಂಗ್ಳೂರಿಗೆ ಆಕ್ಸಿಜನ್ ಕೊರತೆ ಆಗಲ್ಲ, ಭರವಸೆ ನೀಡಿದ ತೇಜಸ್ವಿ ಸೂರ್ಯ

ಬೆಂಗ್ಳೂರಿಗೆ ಆಕ್ಸಿಜನ್ ಕೊರತೆ ಆಗಲ್ಲ, ಭರವಸೆ ನೀಡಿದ ತೇಜಸ್ವಿ ಸೂರ್ಯ

Published : Apr 21, 2021, 04:11 PM ISTUpdated : Apr 21, 2021, 04:34 PM IST

ರಾಜಧಾನಿಯಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಎಲ್ಲಾ ರೀತಿಯ ಪ್ರಯತ್ನ ನಡೆದಿದ್ದು, 40 ಟನ್ ಆಕ್ಸಿಜನ್‌ನ್ನು ಹೆಚ್ಚುವರಿಯಾಗಿ ಕೊಡಲು ಜಿಂದಾಲ್ ಕಂಪನಿ ಒಪ್ಪಿಗೆ ನೀಡಿದೆ. ಹಾಗಾಗಿ ಆಕ್ಸಿಜನ್ ಕೊರತೆಯಾಗುವುದಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. 

ಬೆಂಗಳೂರು (ಏ. 21): ರಾಜಧಾನಿಯಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಎಲ್ಲಾ ರೀತಿಯ ಪ್ರಯತ್ನ ನಡೆದಿದ್ದು, 40 ಟನ್ ಆಕ್ಸಿಜನ್‌ನ್ನು ಹೆಚ್ಚುವರಿಯಾಗಿ ಕೊಡಲು ಜಿಂದಾಲ್ ಕಂಪನಿ ಒಪ್ಪಿಗೆ ನೀಡಿದೆ. ಹಾಗಾಗಿ ಆಕ್ಸಿಜನ್ ಕೊರತೆಯಾಗುವುದಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. 

'ಜಿಂದಾಲ್ ಕಂಪನಿ ಮುಖ್ಯಸ್ಥರ ಜೊತೆ ಮಾತನಾಡಿದ್ದೇನೆ. ಹೆಚ್ಚುವರಿಯಾಗಿ 40 ಟನ್ ಆಕ್ಸಿಜನ್ ಕೊಡಲು ಒಪ್ಪಿದ್ದಾರೆ. ಅವರಿಗೆ ನಮ್ಮ ಕಡೆಯಿಂದ ಧನ್ಯವಾದಗಳು. ಜೊತೆಗೆ ರೆಮ್ಡೀಸ್‌ವೀರ್ ತರಿಸಿಕೊಳ್ಳಲು ಕೂಡಾ ಪ್ರಯತ್ನಿಸ್ತಾ ಇದ್ದೇವೆ' ಎಂದು ತೇಜಸ್ವಿ ಸೂರ್ಯ ಭರವಸೆ ನೀಡಿದ್ದಾರೆ. 
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!