ಬೆಂಗ್ಳೂರಿಗೆ ಆಕ್ಸಿಜನ್ ಕೊರತೆ ಆಗಲ್ಲ, ಭರವಸೆ ನೀಡಿದ ತೇಜಸ್ವಿ ಸೂರ್ಯ

ಬೆಂಗ್ಳೂರಿಗೆ ಆಕ್ಸಿಜನ್ ಕೊರತೆ ಆಗಲ್ಲ, ಭರವಸೆ ನೀಡಿದ ತೇಜಸ್ವಿ ಸೂರ್ಯ

Published : Apr 21, 2021, 04:11 PM ISTUpdated : Apr 21, 2021, 04:34 PM IST

ರಾಜಧಾನಿಯಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಎಲ್ಲಾ ರೀತಿಯ ಪ್ರಯತ್ನ ನಡೆದಿದ್ದು, 40 ಟನ್ ಆಕ್ಸಿಜನ್‌ನ್ನು ಹೆಚ್ಚುವರಿಯಾಗಿ ಕೊಡಲು ಜಿಂದಾಲ್ ಕಂಪನಿ ಒಪ್ಪಿಗೆ ನೀಡಿದೆ. ಹಾಗಾಗಿ ಆಕ್ಸಿಜನ್ ಕೊರತೆಯಾಗುವುದಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. 

ಬೆಂಗಳೂರು (ಏ. 21): ರಾಜಧಾನಿಯಲ್ಲಿ ಆಕ್ಸಿಜನ್ ಕೊರತೆ ನೀಗಿಸಲು ಎಲ್ಲಾ ರೀತಿಯ ಪ್ರಯತ್ನ ನಡೆದಿದ್ದು, 40 ಟನ್ ಆಕ್ಸಿಜನ್‌ನ್ನು ಹೆಚ್ಚುವರಿಯಾಗಿ ಕೊಡಲು ಜಿಂದಾಲ್ ಕಂಪನಿ ಒಪ್ಪಿಗೆ ನೀಡಿದೆ. ಹಾಗಾಗಿ ಆಕ್ಸಿಜನ್ ಕೊರತೆಯಾಗುವುದಿಲ್ಲ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. 

'ಜಿಂದಾಲ್ ಕಂಪನಿ ಮುಖ್ಯಸ್ಥರ ಜೊತೆ ಮಾತನಾಡಿದ್ದೇನೆ. ಹೆಚ್ಚುವರಿಯಾಗಿ 40 ಟನ್ ಆಕ್ಸಿಜನ್ ಕೊಡಲು ಒಪ್ಪಿದ್ದಾರೆ. ಅವರಿಗೆ ನಮ್ಮ ಕಡೆಯಿಂದ ಧನ್ಯವಾದಗಳು. ಜೊತೆಗೆ ರೆಮ್ಡೀಸ್‌ವೀರ್ ತರಿಸಿಕೊಳ್ಳಲು ಕೂಡಾ ಪ್ರಯತ್ನಿಸ್ತಾ ಇದ್ದೇವೆ' ಎಂದು ತೇಜಸ್ವಿ ಸೂರ್ಯ ಭರವಸೆ ನೀಡಿದ್ದಾರೆ. 
 

25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?