ನರೇಂದ್ರ ಮೋದಿ ಏನ್ಮಾಡಿದ್ದಾರೆ ಎನ್ನುವವರಿಗೆ ಖಡಕ್ ಉತ್ತರ ಕೊಟ್ಟ ತೇಜಸ್ವಿ ಸೂರ್ಯ

ನರೇಂದ್ರ ಮೋದಿ ಏನ್ಮಾಡಿದ್ದಾರೆ ಎನ್ನುವವರಿಗೆ ಖಡಕ್ ಉತ್ತರ ಕೊಟ್ಟ ತೇಜಸ್ವಿ ಸೂರ್ಯ

Published : May 20, 2021, 06:13 PM ISTUpdated : May 20, 2021, 06:52 PM IST

- 'ವ್ಯಾಕ್ಸಿನ್ ಬಗ್ಗೆ ಅಪಪ್ರಚಾರ ಮಾಡ್ತಿದ್ದ ಕಾಂಗ್ರೆಸ್‌ನವರು ವ್ಯಾಕ್ಸಿನ್ ತೆಗೆದುಕೊಂಡು ಪೋಸ್ಟ್ ಹಾಕ್ತಿದ್ಧಾರೆ'

- ದೇಶದಲ್ಲಿ 18.5 ಕೋಟಿ ಲಸಿಕೆಯನ್ನು ಕಡಿಮೆ ಅವಧಿಯಲ್ಲಿ ನೀಡಲಾಗಿದೆ. 

- ಬಿಜೆಪಿ ವ್ಯಾಕ್ಸಿನ್ ಎಂದು ಕಾಂಗ್ರೆಸ್ ಅಪಪ್ರಚಾರ 

ಬೆಂಗಳೂರು (ಮೇ. 20): 'ದೇಶದಲ್ಲಿ 18.5 ಕೋಟಿಕಡಿಮೆ ಅವಧಿಯಲ್ಲಿ ನೀಡಲಾಗಿದೆ. ಆದರೆ ಅದನ್ನ ಬಿಜೆಪಿ ವ್ಯಾಕ್ಸಿನ್ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡಿತ್ತು. ಈಗ ಅವರೇ ವ್ಯಾಕ್ಸಿನ್ ತೆಗೆದುಕೊಂಡು ಪೋಸ್ಟ್ ಹಾಕುತ್ತಿದ್ದಾರೆ' ಎಂದು ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. 

ಲಸಿಕೆ ಉತ್ಪಾದನೆ, ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರ, ಸಚಿವರು ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದ್ದರು. ಕೋವಿಡ್‌ ಮೊದಲ ಅಲೆ ಪ್ರಾರಂಭಕ್ಕೂ ಮುನ್ನ ದೇಶದಲ್ಲಿ 2168 ಐಸಿಯು ಬೆಡ್‌ಗಳಿತ್ತು. ಈಗ 92 ಸಾವಿರ ಐಸಿಯು ಬೆಡ್‌ಗಳಿವೆ. ನರೇಂದ್ರ ಮೋದಿ ಏನ್ಮಾಡ್ತಿದ್ದಾರೆ ಎನ್ನುವವರು ಈ ಪ್ರಶ್ನೆಗೆ ಉತ್ತರ ಕೊಡಿ' ಎಂದು ವಾಗ್ದಾಳಿ ನಡೆಸಿದ್ಧಾರೆ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?