ನರೇಂದ್ರ ಮೋದಿ ಏನ್ಮಾಡಿದ್ದಾರೆ ಎನ್ನುವವರಿಗೆ ಖಡಕ್ ಉತ್ತರ ಕೊಟ್ಟ ತೇಜಸ್ವಿ ಸೂರ್ಯ

ನರೇಂದ್ರ ಮೋದಿ ಏನ್ಮಾಡಿದ್ದಾರೆ ಎನ್ನುವವರಿಗೆ ಖಡಕ್ ಉತ್ತರ ಕೊಟ್ಟ ತೇಜಸ್ವಿ ಸೂರ್ಯ

Published : May 20, 2021, 06:13 PM ISTUpdated : May 20, 2021, 06:52 PM IST

- 'ವ್ಯಾಕ್ಸಿನ್ ಬಗ್ಗೆ ಅಪಪ್ರಚಾರ ಮಾಡ್ತಿದ್ದ ಕಾಂಗ್ರೆಸ್‌ನವರು ವ್ಯಾಕ್ಸಿನ್ ತೆಗೆದುಕೊಂಡು ಪೋಸ್ಟ್ ಹಾಕ್ತಿದ್ಧಾರೆ'

- ದೇಶದಲ್ಲಿ 18.5 ಕೋಟಿ ಲಸಿಕೆಯನ್ನು ಕಡಿಮೆ ಅವಧಿಯಲ್ಲಿ ನೀಡಲಾಗಿದೆ. 

- ಬಿಜೆಪಿ ವ್ಯಾಕ್ಸಿನ್ ಎಂದು ಕಾಂಗ್ರೆಸ್ ಅಪಪ್ರಚಾರ 

ಬೆಂಗಳೂರು (ಮೇ. 20): 'ದೇಶದಲ್ಲಿ 18.5 ಕೋಟಿಕಡಿಮೆ ಅವಧಿಯಲ್ಲಿ ನೀಡಲಾಗಿದೆ. ಆದರೆ ಅದನ್ನ ಬಿಜೆಪಿ ವ್ಯಾಕ್ಸಿನ್ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡಿತ್ತು. ಈಗ ಅವರೇ ವ್ಯಾಕ್ಸಿನ್ ತೆಗೆದುಕೊಂಡು ಪೋಸ್ಟ್ ಹಾಕುತ್ತಿದ್ದಾರೆ' ಎಂದು ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. 

ಲಸಿಕೆ ಉತ್ಪಾದನೆ, ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರ, ಸಚಿವರು ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದ್ದರು. ಕೋವಿಡ್‌ ಮೊದಲ ಅಲೆ ಪ್ರಾರಂಭಕ್ಕೂ ಮುನ್ನ ದೇಶದಲ್ಲಿ 2168 ಐಸಿಯು ಬೆಡ್‌ಗಳಿತ್ತು. ಈಗ 92 ಸಾವಿರ ಐಸಿಯು ಬೆಡ್‌ಗಳಿವೆ. ನರೇಂದ್ರ ಮೋದಿ ಏನ್ಮಾಡ್ತಿದ್ದಾರೆ ಎನ್ನುವವರು ಈ ಪ್ರಶ್ನೆಗೆ ಉತ್ತರ ಕೊಡಿ' ಎಂದು ವಾಗ್ದಾಳಿ ನಡೆಸಿದ್ಧಾರೆ. 

26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
23:58Dk Shivakumar ತುಂಟಾಟದ ಕಥೆ ತೆರೆದಿಟ್ಟ ಗೆಳೆಯ! 'ಕ್ರೇಜಿಸ್ಟಾರ್' ಕಷ್ಟದಲ್ಲಿದ್ದಾಗ ಕೈ ಹಿಡಿದಿದ್ದ ಮಿತ್ರ..!
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
21:20ಬಂಡೆಯನ್ನೇ ಅಲುಗಾಡಿಸಿದ ಆ ಮಹಾ ಸವಾಲು! ಗೌಡರ ಕುಟುಂಬಕ್ಕೂ ಬಂಡೆಗೂ ಅದೆಂಥಾ ರಣದ್ವೇಷ? ರಣಚರಿತ್ರೆಯ ರಾಜಕಾರಣ!
21:02ರಾಜಕಾರಣ ಮಾಡಲೆಂದೇ ಬೆಂಗಳೂರಿಗೆ ಬಂದಿದ್ದ ಹುಡುಗ, ಹಠದಲ್ಲಿ ಗೆದ್ದೇ ಬಿಟ್ಟ ಛಲಗಾರ ಡಿಕೆ ಶಿವಕುಮಾರ್