ನರೇಂದ್ರ ಮೋದಿ ಏನ್ಮಾಡಿದ್ದಾರೆ ಎನ್ನುವವರಿಗೆ ಖಡಕ್ ಉತ್ತರ ಕೊಟ್ಟ ತೇಜಸ್ವಿ ಸೂರ್ಯ

ನರೇಂದ್ರ ಮೋದಿ ಏನ್ಮಾಡಿದ್ದಾರೆ ಎನ್ನುವವರಿಗೆ ಖಡಕ್ ಉತ್ತರ ಕೊಟ್ಟ ತೇಜಸ್ವಿ ಸೂರ್ಯ

Published : May 20, 2021, 06:13 PM ISTUpdated : May 20, 2021, 06:52 PM IST

- 'ವ್ಯಾಕ್ಸಿನ್ ಬಗ್ಗೆ ಅಪಪ್ರಚಾರ ಮಾಡ್ತಿದ್ದ ಕಾಂಗ್ರೆಸ್‌ನವರು ವ್ಯಾಕ್ಸಿನ್ ತೆಗೆದುಕೊಂಡು ಪೋಸ್ಟ್ ಹಾಕ್ತಿದ್ಧಾರೆ'

- ದೇಶದಲ್ಲಿ 18.5 ಕೋಟಿ ಲಸಿಕೆಯನ್ನು ಕಡಿಮೆ ಅವಧಿಯಲ್ಲಿ ನೀಡಲಾಗಿದೆ. 

- ಬಿಜೆಪಿ ವ್ಯಾಕ್ಸಿನ್ ಎಂದು ಕಾಂಗ್ರೆಸ್ ಅಪಪ್ರಚಾರ 

ಬೆಂಗಳೂರು (ಮೇ. 20): 'ದೇಶದಲ್ಲಿ 18.5 ಕೋಟಿಕಡಿಮೆ ಅವಧಿಯಲ್ಲಿ ನೀಡಲಾಗಿದೆ. ಆದರೆ ಅದನ್ನ ಬಿಜೆಪಿ ವ್ಯಾಕ್ಸಿನ್ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡಿತ್ತು. ಈಗ ಅವರೇ ವ್ಯಾಕ್ಸಿನ್ ತೆಗೆದುಕೊಂಡು ಪೋಸ್ಟ್ ಹಾಕುತ್ತಿದ್ದಾರೆ' ಎಂದು ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. 

ಲಸಿಕೆ ಉತ್ಪಾದನೆ, ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರ, ಸಚಿವರು ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದ್ದರು. ಕೋವಿಡ್‌ ಮೊದಲ ಅಲೆ ಪ್ರಾರಂಭಕ್ಕೂ ಮುನ್ನ ದೇಶದಲ್ಲಿ 2168 ಐಸಿಯು ಬೆಡ್‌ಗಳಿತ್ತು. ಈಗ 92 ಸಾವಿರ ಐಸಿಯು ಬೆಡ್‌ಗಳಿವೆ. ನರೇಂದ್ರ ಮೋದಿ ಏನ್ಮಾಡ್ತಿದ್ದಾರೆ ಎನ್ನುವವರು ಈ ಪ್ರಶ್ನೆಗೆ ಉತ್ತರ ಕೊಡಿ' ಎಂದು ವಾಗ್ದಾಳಿ ನಡೆಸಿದ್ಧಾರೆ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!