ನರೇಂದ್ರ ಮೋದಿ ಏನ್ಮಾಡಿದ್ದಾರೆ ಎನ್ನುವವರಿಗೆ ಖಡಕ್ ಉತ್ತರ ಕೊಟ್ಟ ತೇಜಸ್ವಿ ಸೂರ್ಯ

ನರೇಂದ್ರ ಮೋದಿ ಏನ್ಮಾಡಿದ್ದಾರೆ ಎನ್ನುವವರಿಗೆ ಖಡಕ್ ಉತ್ತರ ಕೊಟ್ಟ ತೇಜಸ್ವಿ ಸೂರ್ಯ

Published : May 20, 2021, 06:13 PM ISTUpdated : May 20, 2021, 06:52 PM IST

- 'ವ್ಯಾಕ್ಸಿನ್ ಬಗ್ಗೆ ಅಪಪ್ರಚಾರ ಮಾಡ್ತಿದ್ದ ಕಾಂಗ್ರೆಸ್‌ನವರು ವ್ಯಾಕ್ಸಿನ್ ತೆಗೆದುಕೊಂಡು ಪೋಸ್ಟ್ ಹಾಕ್ತಿದ್ಧಾರೆ'

- ದೇಶದಲ್ಲಿ 18.5 ಕೋಟಿ ಲಸಿಕೆಯನ್ನು ಕಡಿಮೆ ಅವಧಿಯಲ್ಲಿ ನೀಡಲಾಗಿದೆ. 

- ಬಿಜೆಪಿ ವ್ಯಾಕ್ಸಿನ್ ಎಂದು ಕಾಂಗ್ರೆಸ್ ಅಪಪ್ರಚಾರ 

ಬೆಂಗಳೂರು (ಮೇ. 20): 'ದೇಶದಲ್ಲಿ 18.5 ಕೋಟಿಕಡಿಮೆ ಅವಧಿಯಲ್ಲಿ ನೀಡಲಾಗಿದೆ. ಆದರೆ ಅದನ್ನ ಬಿಜೆಪಿ ವ್ಯಾಕ್ಸಿನ್ ಎಂದು ಕಾಂಗ್ರೆಸ್ ಅಪಪ್ರಚಾರ ಮಾಡಿತ್ತು. ಈಗ ಅವರೇ ವ್ಯಾಕ್ಸಿನ್ ತೆಗೆದುಕೊಂಡು ಪೋಸ್ಟ್ ಹಾಕುತ್ತಿದ್ದಾರೆ' ಎಂದು ಸಂಸದ ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದ್ದಾರೆ. 

ಲಸಿಕೆ ಉತ್ಪಾದನೆ, ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರ, ಸಚಿವರು ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದ್ದರು. ಕೋವಿಡ್‌ ಮೊದಲ ಅಲೆ ಪ್ರಾರಂಭಕ್ಕೂ ಮುನ್ನ ದೇಶದಲ್ಲಿ 2168 ಐಸಿಯು ಬೆಡ್‌ಗಳಿತ್ತು. ಈಗ 92 ಸಾವಿರ ಐಸಿಯು ಬೆಡ್‌ಗಳಿವೆ. ನರೇಂದ್ರ ಮೋದಿ ಏನ್ಮಾಡ್ತಿದ್ದಾರೆ ಎನ್ನುವವರು ಈ ಪ್ರಶ್ನೆಗೆ ಉತ್ತರ ಕೊಡಿ' ಎಂದು ವಾಗ್ದಾಳಿ ನಡೆಸಿದ್ಧಾರೆ. 

20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!