ಹೈಕಮಾಂಡ್ ಸಲಹೆ ತಿರಸ್ಕರಿಸಿ ತಪ್ಪು ಮಾಡಿದ್ರಾ ಸಿಎಂ ಸಿದ್ದರಾಮಯ್ಯ?

ಹೈಕಮಾಂಡ್ ಸಲಹೆ ತಿರಸ್ಕರಿಸಿ ತಪ್ಪು ಮಾಡಿದ್ರಾ ಸಿಎಂ ಸಿದ್ದರಾಮಯ್ಯ?

Published : Oct 01, 2024, 11:23 PM IST

ಮುಡಾ ಸೈಟ್ ವಾಪಸ್ ನೀಡಲು ಸಲಹೆ ನೀಡಿದ್ದ ಹೈಕಮಾಂಡ್, ಮುಡಾ ಸೈಟ್ ಖಾತೆ ರದ್ದು, ಮತ್ತೆ ಅನುಮಾನ ಮೂಡಿಸಿದ ಸಿದ್ದರಾಮಯ್ಯ ನಡೆ, ದಿಲ್ಲಿಯಲ್ಲಿ ಮುಡಾ ಸೈಟ್ ದಂಗಲ್, ಬಿಜೆಪಿ ನಾಯಕರಿಂದ ಪ್ರಶ್ನೆಗಳ ಸುರಿಮಳೆ ಸೇರಿದಂತೆ ಇಂದಿನ ಇಡೀ ದಿನದ ಪ್ರಮುಖ ಸುದ್ದಿ ನ್ಯೂಸ್ ಹವರ್ ವಿಿಯೋ ಇಲ್ಲಿದೆ.

ಸಿದ್ದರಾಮಯ್ಯ ವಿರುದ್ದ ಮುಡಾ ಕೇಸ್ ಕೇಳಿಬರುತ್ತಿದ್ದಂತೆ ಹೈಕಮಾಂಡ್ ಮಹತ್ವದ ಸಲಹೆ ನೀಡಿತ್ತು ಅನ್ನೋ ಮಾತುಗಳು ಕೇಳಿಬಂದಿದೆ. ಆದರೆ ಹೈಕಮಾಂಡ್ ಸಲಹೆ ತಿರಸ್ಕರಿಸಿದ ಸಿದ್ದರಾಮಯ್ಯ ಇದೀಗ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ದೆಹಲಿಯಲ್ಲಿ ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಮುಡಾ ಸೈಟ್ ವಾಪಸ್ ಕೊಡುವಂತೆ ಸೂಚಿಸಿತ್ತು. ಆದರೆ ಸಲಹೆ ತಿರಸ್ಕರಿಸಿದ ಸಿದ್ದರಾಮಯ್ಯ, ಇದರಿಂದ ತಪ್ಪು ಸಂದೇಶ ರವಾನೆಯಾಗಲಿದೆ ಎಂದು ಗಟ್ಟಿ ನಿಲುವು ತಳೆದಿದ್ದರು ಎನ್ನಲಾಗುತ್ತಿದೆ. ಆದರೆ ಸಂಕಷ್ಟ ಹೆಚ್ಚಾಗುತ್ತಿದ್ದಂತೆ ಮುಡಾ ಸೈಟ್ ವಾಪಸ್ ನೀಡಿರುವ ಸಿದ್ದರಾಮಯ್ಯ ಪತ್ನಿ ಪ್ರಕರಣಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ. ಆದರೆ ಪ್ರಕರಣ ಇನ್ನಷ್ಟು ಜಟಿಲಾಗಿದೆ.  
 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more