News Hour: ಮುಡಾದಲ್ಲಿ ಒಬ್ಬನಿಗೆ 26 ಸೈಟ್‌, 60 ವರ್ಷಗಳ ಬಳಿಕ ಪರಿಹಾರ!

News Hour: ಮುಡಾದಲ್ಲಿ ಒಬ್ಬನಿಗೆ 26 ಸೈಟ್‌, 60 ವರ್ಷಗಳ ಬಳಿಕ ಪರಿಹಾರ!

Published : Nov 09, 2024, 11:59 PM IST

ಮುಡಾ ಸ್ಕ್ಯಾಮ್‌ ಬಗೆದಷ್ಟು ಬಯಲಾಗುತ್ತಿದೆ. 201 ಸೈಟ್‌ಗಳನ್ನು ಅಕ್ರಮವಾಗಿ ಕಡಲೇಪುರಿ ಹಂಚಿದಂತೆ ಜನರಿಗೆ ಹಂಚಿಕೆ ಮಾಡಲಾಗಿದೆ ಎನ್ನುವ ಮಾಹಿತಿ ಬಹಿರಂಗವಾಗಿದೆ.
 

ಬೆಂಗಳೂರು (ನ.9): ಮುಡಾ ಹಗರಣ ಬಗೆದಷ್ಟು ಬಯಲಾಗುತ್ತಿದೆ. ಕೆಲವು ಕೇಸ್‌ನಲ್ಲಿ ಭೂಮಿ ವಶಕ್ಕೆ ಪಡೆದ 60 ವರ್ಷದ ಬಳಿಕ ಪರಿಹಾರ ನೀಡಲಾಗಿದೆ. ಹೈಕೋರ್ಟ್​ ಅನುಮಾನ ಎಂದ ವ್ಯಕ್ತಿಗೆ 26 ಸೈಟ್ ಹಂಚಿಕೆ ಮಾಡಲಾಗಿದೆ.

ಮುಡಾ ಕೇಸ್‌ಗೆ ಪ್ರತ್ಯಸ್ತ್ರ ಎನ್ನುವಂತೆ ಬೈ ಎಲೆಕ್ಷನ್ ಹೊತ್ತಲ್ಲೇ ಕಾಂಗ್ರೆಸ್ ಕೋವಿಡ್ ಕೇಸ್‌ ಬೀಸಿದೆ. ಪಿಪಿಇ ಕಿಟ್ ಖರೀದಿಯಲ್ಲಿ ಅಕ್ರಮ ಎಂದ ಜಸ್ಟೀಸ್ ಕುನ್ನಾ ವರದಿ ನೀಡಿತ್ತು. BSY, ರಾಮುಲು ವಿರುದ್ಧ ಪ್ರಾಸಿಕ್ಯೂಷನ್‌ಗೆ ಶಿಫಾರಸು ಮಾಡಲಾಗಿದೆ.

News Hour: ರಾಜ್ಯದ ಇತಿಹಾಸದಲ್ಲಿ ದಾಖಲೆ ಬರೆದ ಲೋಕಾಯುಕ್ತ

ಇದರ ನಡುವೆ, ವಕ್ಫ್‌ ಭೂತ ಕೊನೆಗೂ ಬೆಂಗಳೂರಿಗೆ ವಕ್ಕರಿಸಿದೆ. ಬೆಂಗಳೂರಿನ ಹೃದಯಭಾಗ ಅವೆನ್ಯೂ ರಸ್ತೆಯಲ್ಲಿ ತಮ್ಮ 172 ಎಕರೆ ಮೌಲ್ಯದ ಆಸ್ತಿ ಇದೆ ಎಂದು ವಕ್ಫ್‌ ಹೇಳಿದೆ.
 

81:52ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್: 40 ಮಂದಿ ಸಾಧಕ ಸಾಧಕ ವೈದ್ಯರಿಗೆ ಸನ್ಮಾನದ ಕಿರೀಟ
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:06ಡಿಕೆ ಶಿವಕುಮಾರ್ ಮಂತ್ರಿಮಂಡಲ, 8 ಗಂಟೆಯ ಗುಟ್ಟು, ಯಾರಿಗೆಲ್ಲಾ ಸಿಗಲಿದೆ ಸಚಿವ ಸ್ಥಾನ?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
Read more