ರಾಜ್ಯಕ್ಕೆ  ಮುಳುವಾದ ಮುಂಬೈ ಸಂಪರ್ಕ; ದಿನೇ ದಿನೇ ಹೆಚ್ಚಾಗುತ್ತಿವೆ ಪಾಸಿಟೀವ್ ಕೇಸ್‌ಗಳು

ರಾಜ್ಯಕ್ಕೆ ಮುಳುವಾದ ಮುಂಬೈ ಸಂಪರ್ಕ; ದಿನೇ ದಿನೇ ಹೆಚ್ಚಾಗುತ್ತಿವೆ ಪಾಸಿಟೀವ್ ಕೇಸ್‌ಗಳು

Published : May 19, 2020, 05:34 PM IST

ಕರ್ನಾಟಕಕ್ಕೆ ಕಂಟಕವಾಗಿದೆ ಮುಂಬೈ ಸಂಪರ್ಕ. 20 ಜಿಲ್ಲೆಗಳು ಮುಂಬೈ ವೈರಸ್‌ನಿಂದ ತತ್ತರಿಸಿವೆ. ಮುಂಬೈನಿಂದ ಬಂದ ವಲಸೆ ಕಾರ್ಮಿಕರಿಂದ ರಾಜ್ಯದ ತುಂಬೆಲ್ಲಾ ಪಾಸಿಟೀವ್ ಕೇಸ್‌ಗಳು ಹೆಚ್ಚಾಗುತ್ತಿದೆ. ಮಂಡ್ಯ 127, ಹಾಸನ 32, ಕಲಬುರಗಿ 30, ಶಿವಮೊಗ್ಗ 11, ವಿಜಯಪುರ 06 ಪ್ರಕರಣಗಳು ಪತ್ತೆಯಾಗಿವೆ. ಮುಂಬೈ ಸಂಪರ್ಕ ರಾಜ್ಯಕ್ಕೆ ಮುಳುವಾಗುತ್ತಿದೆ. 

ಬೆಂಗಳೂರು (ಮೇ. 19): ಕರ್ನಾಟಕಕ್ಕೆ ಕಂಟಕವಾಗಿದೆ ಮುಂಬೈ ಸಂಪರ್ಕ. 20 ಜಿಲ್ಲೆಗಳು ಮುಂಬೈ ವೈರಸ್‌ನಿಂದ ತತ್ತರಿಸಿವೆ. ಮುಂಬೈನಿಂದ ಬಂದ ವಲಸೆ ಕಾರ್ಮಿಕರಿಂದ ರಾಜ್ಯದ ತುಂಬೆಲ್ಲಾ ಪಾಸಿಟೀವ್ ಕೇಸ್‌ಗಳು ಹೆಚ್ಚಾಗುತ್ತಿದೆ. ಮಂಡ್ಯ 127, ಹಾಸನ 32, ಕಲಬುರಗಿ 30, ಶಿವಮೊಗ್ಗ 11, ವಿಜಯಪುರ 06 ಪ್ರಕರಣಗಳು ಪತ್ತೆಯಾಗಿವೆ. ಮುಂಬೈ ಸಂಪರ್ಕ ರಾಜ್ಯಕ್ಕೆ ಮುಳುವಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ...!

40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
04:40ರೇಣುಕಾಸ್ವಾಮಿ ಕೇಸ್‌ನಲ್ಲಿ ಬಿಗ್ ಟ್ವಿಸ್ಟ್? ಬೆದರಿಕೆ ಹಾಕಿದವರ ಮೊಬೈಲ್‌ನಲ್ಲಿದೆ ನಡುಕ ಹುಟ್ಟಿಸೋ ಸತ್ಯ!
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!