ರಾಜ್ಯಕ್ಕೆ  ಮುಳುವಾದ ಮುಂಬೈ ಸಂಪರ್ಕ; ದಿನೇ ದಿನೇ ಹೆಚ್ಚಾಗುತ್ತಿವೆ ಪಾಸಿಟೀವ್ ಕೇಸ್‌ಗಳು

ರಾಜ್ಯಕ್ಕೆ ಮುಳುವಾದ ಮುಂಬೈ ಸಂಪರ್ಕ; ದಿನೇ ದಿನೇ ಹೆಚ್ಚಾಗುತ್ತಿವೆ ಪಾಸಿಟೀವ್ ಕೇಸ್‌ಗಳು

Published : May 19, 2020, 05:34 PM IST

ಕರ್ನಾಟಕಕ್ಕೆ ಕಂಟಕವಾಗಿದೆ ಮುಂಬೈ ಸಂಪರ್ಕ. 20 ಜಿಲ್ಲೆಗಳು ಮುಂಬೈ ವೈರಸ್‌ನಿಂದ ತತ್ತರಿಸಿವೆ. ಮುಂಬೈನಿಂದ ಬಂದ ವಲಸೆ ಕಾರ್ಮಿಕರಿಂದ ರಾಜ್ಯದ ತುಂಬೆಲ್ಲಾ ಪಾಸಿಟೀವ್ ಕೇಸ್‌ಗಳು ಹೆಚ್ಚಾಗುತ್ತಿದೆ. ಮಂಡ್ಯ 127, ಹಾಸನ 32, ಕಲಬುರಗಿ 30, ಶಿವಮೊಗ್ಗ 11, ವಿಜಯಪುರ 06 ಪ್ರಕರಣಗಳು ಪತ್ತೆಯಾಗಿವೆ. ಮುಂಬೈ ಸಂಪರ್ಕ ರಾಜ್ಯಕ್ಕೆ ಮುಳುವಾಗುತ್ತಿದೆ. 

ಬೆಂಗಳೂರು (ಮೇ. 19): ಕರ್ನಾಟಕಕ್ಕೆ ಕಂಟಕವಾಗಿದೆ ಮುಂಬೈ ಸಂಪರ್ಕ. 20 ಜಿಲ್ಲೆಗಳು ಮುಂಬೈ ವೈರಸ್‌ನಿಂದ ತತ್ತರಿಸಿವೆ. ಮುಂಬೈನಿಂದ ಬಂದ ವಲಸೆ ಕಾರ್ಮಿಕರಿಂದ ರಾಜ್ಯದ ತುಂಬೆಲ್ಲಾ ಪಾಸಿಟೀವ್ ಕೇಸ್‌ಗಳು ಹೆಚ್ಚಾಗುತ್ತಿದೆ. ಮಂಡ್ಯ 127, ಹಾಸನ 32, ಕಲಬುರಗಿ 30, ಶಿವಮೊಗ್ಗ 11, ವಿಜಯಪುರ 06 ಪ್ರಕರಣಗಳು ಪತ್ತೆಯಾಗಿವೆ. ಮುಂಬೈ ಸಂಪರ್ಕ ರಾಜ್ಯಕ್ಕೆ ಮುಳುವಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ...!

25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!