ರಾಜ್ಯಗಳಲ್ಲಿ ಯಾವಾಗ ಕೊರೋನಾ ಅಂತ್ಯವಾಗುತ್ತೆ..?

ರಾಜ್ಯಗಳಲ್ಲಿ ಯಾವಾಗ ಕೊರೋನಾ ಅಂತ್ಯವಾಗುತ್ತೆ..?

Suvarna News   | Asianet News
Published : Jul 17, 2020, 12:27 PM IST

IISC ವರದಿ ಬಳಿಕ ಇದೀಗ IIT ಅಧ್ಯಯನ ತಂಡವು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದೆ. ಮುಂಬೈ IIT ಪ್ರೊಫೆಸರ್ ಪ್ರಕಾರ ಈಗಷ್ಟೇ ಕರ್ನಾಟಕದಲ್ಲಿ ಕೊರೋನಾ ಸೋಂಕು ಹರಡಲು ಆರಂಭವಾಗಿದೆ. 

ಬೆಂಗಳೂರು(ಜು.17): ಕೊರೋನಾ ರಣಕೇಕೆಗೆ ಬೆಚ್ಚಿಬಿದ್ದಿರುವ ಕನ್ನಡಿಗರೇ ಸದ್ಯಕ್ಕೆ ಕೂಲ್ ಆಗಿರಿ. ಯಾಕಂದ್ರೆ ರಾಜ್ಯದಲ್ಲಿ ಇನ್ನು ಕೊರೋನಾ ಅಸಲಿ ಆಟ ಆರಂಭವೇ ಆಗಿಲ್ಲ. ಈ ಕುರಿತಾದ ಬೆಚ್ಚಿ ಬೀಳಿಸುವ ಮಾಹಿತಿಯೊಂದು ಹೊರಬಿದ್ದಿದೆ.

IISC ವರದಿ ಬಳಿಕ ಇದೀಗ IIT ಅಧ್ಯಯನ ತಂಡವು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದೆ. ಮುಂಬೈ IIT ಪ್ರೊಫೆಸರ್ ಪ್ರಕಾರ ಈಗಷ್ಟೇ ಕರ್ನಾಟಕದಲ್ಲಿ ಕೊರೋನಾ ಸೋಂಕು ಹರಡಲು ಆರಂಭವಾಗಿದೆ. 

ಕರ್ನಾಟಕವೊಂದರಲ್ಲೇ 32 ಲಕ್ಷ ಮಂದಿಗೆ ಕೊರೋನಾ ಸೋಂಕು ತಗುಲುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಯಾವ ಯಾವ ರಾಜ್ಯಗಳಲ್ಲಿ ಯಾವಾಗ ಕೊರೋನಾ ಅಂತ್ಯವಾಗುತ್ತೆ ಎನ್ನುವ ಎನ್ನುವ ಮಾಹಿತಿಯನ್ನು IIT ಅಧ್ಯಯನ ತಂಡ ಹೊರಹಾಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
23:30ಲಾಂಗ್ ಡ್ರೈವ್ ಹೋಗುಮ, ಪ್ರೀತಿ ಮಾಡುಮ ಅಂದವನೇ ಬೆಂಕಿ ಇಟ್ಟ, ಸರೋಜ ಪ್ರೇಮ ಕತೆ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:35ಮಿಸ್ ಇಂಡಿಯಾ ಪಟ್ಟ ಮುಡಿಗೇರಿಸಿಕೊಂಡ ಕನ್ನಡತಿ: ಮಗಳ ಸಕ್ಸಸ್.. ಎಂಎಲ್ಎ ಅಪ್ಪ ಫುಲ್ ಖುಷ್!
27:23ಕುಲಕರ್ಣಿಯೇ ಕೊಲೆಗಾರ: ಅಧಿಕಾರದ ಅಹಂಕಾರಕ್ಕೆ ನ್ಯಾಯದ ಹೊಡೆತ; ಸುವರ್ಣ ನ್ಯೂಸ್ ಬೆನ್ನತ್ತಿ ಬೇಟೆಯಾಡಿದ ಪ್ರಕರಣ...
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
24:25ಮೂಡಬಿದಿರೆ ಇನ್ಸ್‌ಪೆಕ್ಟರ್ ಸಂದೇಶ್ 'ಕಾಮಲೀಲೆ' ಭಾಗ-2: ಬಗೆದಷ್ಟು ಬಯಲಾಗ್ತಿದೆ ‘ಪೋಲಿ’ಸ್ ಮಾಮನ ಲೀಲೆ
24:18ಗಂಡನ ಮೇಲೆ ಕೇಸ್ ಹಾಕಿ ಹೆಂಡತಿಯರನ್ನ ಮಂಚಕ್ಕೆ ಕರೆಯೋ ಇನ್ಸ್‌ಪೆಕ್ಟರ್ ಸಂದೇಶ್; ಖಾಕಿ ಕಾಮಕಾಂಡ ಬಟಾಬಯಲು
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?