ರಾಜ್ಯಗಳಲ್ಲಿ ಯಾವಾಗ ಕೊರೋನಾ ಅಂತ್ಯವಾಗುತ್ತೆ..?

ರಾಜ್ಯಗಳಲ್ಲಿ ಯಾವಾಗ ಕೊರೋನಾ ಅಂತ್ಯವಾಗುತ್ತೆ..?

Suvarna News   | Asianet News
Published : Jul 17, 2020, 12:27 PM IST

IISC ವರದಿ ಬಳಿಕ ಇದೀಗ IIT ಅಧ್ಯಯನ ತಂಡವು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದೆ. ಮುಂಬೈ IIT ಪ್ರೊಫೆಸರ್ ಪ್ರಕಾರ ಈಗಷ್ಟೇ ಕರ್ನಾಟಕದಲ್ಲಿ ಕೊರೋನಾ ಸೋಂಕು ಹರಡಲು ಆರಂಭವಾಗಿದೆ. 

ಬೆಂಗಳೂರು(ಜು.17): ಕೊರೋನಾ ರಣಕೇಕೆಗೆ ಬೆಚ್ಚಿಬಿದ್ದಿರುವ ಕನ್ನಡಿಗರೇ ಸದ್ಯಕ್ಕೆ ಕೂಲ್ ಆಗಿರಿ. ಯಾಕಂದ್ರೆ ರಾಜ್ಯದಲ್ಲಿ ಇನ್ನು ಕೊರೋನಾ ಅಸಲಿ ಆಟ ಆರಂಭವೇ ಆಗಿಲ್ಲ. ಈ ಕುರಿತಾದ ಬೆಚ್ಚಿ ಬೀಳಿಸುವ ಮಾಹಿತಿಯೊಂದು ಹೊರಬಿದ್ದಿದೆ.

IISC ವರದಿ ಬಳಿಕ ಇದೀಗ IIT ಅಧ್ಯಯನ ತಂಡವು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದೆ. ಮುಂಬೈ IIT ಪ್ರೊಫೆಸರ್ ಪ್ರಕಾರ ಈಗಷ್ಟೇ ಕರ್ನಾಟಕದಲ್ಲಿ ಕೊರೋನಾ ಸೋಂಕು ಹರಡಲು ಆರಂಭವಾಗಿದೆ. 

ಕರ್ನಾಟಕವೊಂದರಲ್ಲೇ 32 ಲಕ್ಷ ಮಂದಿಗೆ ಕೊರೋನಾ ಸೋಂಕು ತಗುಲುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಯಾವ ಯಾವ ರಾಜ್ಯಗಳಲ್ಲಿ ಯಾವಾಗ ಕೊರೋನಾ ಅಂತ್ಯವಾಗುತ್ತೆ ಎನ್ನುವ ಎನ್ನುವ ಮಾಹಿತಿಯನ್ನು IIT ಅಧ್ಯಯನ ತಂಡ ಹೊರಹಾಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
19:50Suvarna Special: 151/5 ಬಂಡೆಯಾಟವಯ್ಯಾ! ಮೊದಲ ಅಗ್ನಿಪರೀಕ್ಷೆ..ಶತ್ರುಪಡೆಯನ್ನೇ ಒಡೆದ ಕನಕಪುರ ಬಂಡೆ!
20:09Suvarna Special: ಆರೆಸ್ಸೆಸ್​ Vs ಖರ್ಗೆ ರಣರಂಗ, 100 ವರ್ಷ ಇತಿಹಾಸದ RSS​​​ ವಿರುದ್ಧ ಖರ್ಗೆ ‘ಸಂಘ’ರ್ಷ..!
19:20Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ
47:03RSS ನೋಂದಣಿ ಯಾವಾಗ..? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸಾಲು ಸಾಲು ಪ್ರಶ್ನೆಯಿಂದ ಶುರುವಾದ ಚರ್ಚೆ
25:24ಧರ್ಮಸ್ಥಳ ಬುರುಡೆ ಕೇಸ್‌ಗೆ ಬಿಗ್ ಟ್ವಿಸ್ಟ್: ಸಾಥ್ ಕೊಟ್ಟವರ ₹200 ಕೋಟಿ ಷಡ್ಯಂತ್ರ ಬಿಚ್ಚಿಟ್ಟ ಮಾಸ್ಕ್‌ ಮ್ಯಾನ್!
23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!