ರಾಜ್ಯಗಳಲ್ಲಿ ಯಾವಾಗ ಕೊರೋನಾ ಅಂತ್ಯವಾಗುತ್ತೆ..?

ರಾಜ್ಯಗಳಲ್ಲಿ ಯಾವಾಗ ಕೊರೋನಾ ಅಂತ್ಯವಾಗುತ್ತೆ..?

Suvarna News   | Asianet News
Published : Jul 17, 2020, 12:27 PM IST

IISC ವರದಿ ಬಳಿಕ ಇದೀಗ IIT ಅಧ್ಯಯನ ತಂಡವು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದೆ. ಮುಂಬೈ IIT ಪ್ರೊಫೆಸರ್ ಪ್ರಕಾರ ಈಗಷ್ಟೇ ಕರ್ನಾಟಕದಲ್ಲಿ ಕೊರೋನಾ ಸೋಂಕು ಹರಡಲು ಆರಂಭವಾಗಿದೆ. 

ಬೆಂಗಳೂರು(ಜು.17): ಕೊರೋನಾ ರಣಕೇಕೆಗೆ ಬೆಚ್ಚಿಬಿದ್ದಿರುವ ಕನ್ನಡಿಗರೇ ಸದ್ಯಕ್ಕೆ ಕೂಲ್ ಆಗಿರಿ. ಯಾಕಂದ್ರೆ ರಾಜ್ಯದಲ್ಲಿ ಇನ್ನು ಕೊರೋನಾ ಅಸಲಿ ಆಟ ಆರಂಭವೇ ಆಗಿಲ್ಲ. ಈ ಕುರಿತಾದ ಬೆಚ್ಚಿ ಬೀಳಿಸುವ ಮಾಹಿತಿಯೊಂದು ಹೊರಬಿದ್ದಿದೆ.

IISC ವರದಿ ಬಳಿಕ ಇದೀಗ IIT ಅಧ್ಯಯನ ತಂಡವು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದೆ. ಮುಂಬೈ IIT ಪ್ರೊಫೆಸರ್ ಪ್ರಕಾರ ಈಗಷ್ಟೇ ಕರ್ನಾಟಕದಲ್ಲಿ ಕೊರೋನಾ ಸೋಂಕು ಹರಡಲು ಆರಂಭವಾಗಿದೆ. 

ಕರ್ನಾಟಕವೊಂದರಲ್ಲೇ 32 ಲಕ್ಷ ಮಂದಿಗೆ ಕೊರೋನಾ ಸೋಂಕು ತಗುಲುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಯಾವ ಯಾವ ರಾಜ್ಯಗಳಲ್ಲಿ ಯಾವಾಗ ಕೊರೋನಾ ಅಂತ್ಯವಾಗುತ್ತೆ ಎನ್ನುವ ಎನ್ನುವ ಮಾಹಿತಿಯನ್ನು IIT ಅಧ್ಯಯನ ತಂಡ ಹೊರಹಾಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
23:22ಕೋಗಿಲು to ಕೇರಳ, ಸಿಂಹಾಸನ ಸೀಕ್ರೆಟ್! ದೇವರ ನಾಡಿನ ದಂಗಲ್​ ಗೆಲ್ಲೋಕೆ ಸಿದ್ದಾಸ್ತ್ರ ಪ್ರಯೋಗ..!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!