ರಾಜ್ಯಗಳಲ್ಲಿ ಯಾವಾಗ ಕೊರೋನಾ ಅಂತ್ಯವಾಗುತ್ತೆ..?

ರಾಜ್ಯಗಳಲ್ಲಿ ಯಾವಾಗ ಕೊರೋನಾ ಅಂತ್ಯವಾಗುತ್ತೆ..?

Suvarna News   | Asianet News
Published : Jul 17, 2020, 12:27 PM IST

IISC ವರದಿ ಬಳಿಕ ಇದೀಗ IIT ಅಧ್ಯಯನ ತಂಡವು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದೆ. ಮುಂಬೈ IIT ಪ್ರೊಫೆಸರ್ ಪ್ರಕಾರ ಈಗಷ್ಟೇ ಕರ್ನಾಟಕದಲ್ಲಿ ಕೊರೋನಾ ಸೋಂಕು ಹರಡಲು ಆರಂಭವಾಗಿದೆ. 

ಬೆಂಗಳೂರು(ಜು.17): ಕೊರೋನಾ ರಣಕೇಕೆಗೆ ಬೆಚ್ಚಿಬಿದ್ದಿರುವ ಕನ್ನಡಿಗರೇ ಸದ್ಯಕ್ಕೆ ಕೂಲ್ ಆಗಿರಿ. ಯಾಕಂದ್ರೆ ರಾಜ್ಯದಲ್ಲಿ ಇನ್ನು ಕೊರೋನಾ ಅಸಲಿ ಆಟ ಆರಂಭವೇ ಆಗಿಲ್ಲ. ಈ ಕುರಿತಾದ ಬೆಚ್ಚಿ ಬೀಳಿಸುವ ಮಾಹಿತಿಯೊಂದು ಹೊರಬಿದ್ದಿದೆ.

IISC ವರದಿ ಬಳಿಕ ಇದೀಗ IIT ಅಧ್ಯಯನ ತಂಡವು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದೆ. ಮುಂಬೈ IIT ಪ್ರೊಫೆಸರ್ ಪ್ರಕಾರ ಈಗಷ್ಟೇ ಕರ್ನಾಟಕದಲ್ಲಿ ಕೊರೋನಾ ಸೋಂಕು ಹರಡಲು ಆರಂಭವಾಗಿದೆ. 

ಕರ್ನಾಟಕವೊಂದರಲ್ಲೇ 32 ಲಕ್ಷ ಮಂದಿಗೆ ಕೊರೋನಾ ಸೋಂಕು ತಗುಲುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಯಾವ ಯಾವ ರಾಜ್ಯಗಳಲ್ಲಿ ಯಾವಾಗ ಕೊರೋನಾ ಅಂತ್ಯವಾಗುತ್ತೆ ಎನ್ನುವ ಎನ್ನುವ ಮಾಹಿತಿಯನ್ನು IIT ಅಧ್ಯಯನ ತಂಡ ಹೊರಹಾಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

23:20ಧರ್ಮಸ್ಥಳ ವಿರುದ್ಧ ಕೇರಳ ಫಂಡಿಂಗ್, ಚಿತ್ರದುರ್ಗ ಕನೆಕ್ಷನ್, 200 ಕೋಟಿ ಡೀಲ್ ಸೀಕ್ರೆಟ್ ಬಿಚ್ಚಿಟ್ಟ ಮಾಸ್ಕ್ ಮ್ಯಾನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
26:49ಪೆಟ್ರೋಲ್ ಕರಗುತ್ತಿದೆ.. ಗ್ಯಾಸ್ ಉರಿಯುತ್ತಿದೆ.. ಜನರ ಜೇಬು ಖಾಲಿ.. ಖಾಲಿ: ಸಿಲಿಂಡರ್​​ ಬಾಂಬ್!
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!