ರಾಜ್ಯಗಳಲ್ಲಿ ಯಾವಾಗ ಕೊರೋನಾ ಅಂತ್ಯವಾಗುತ್ತೆ..?

ರಾಜ್ಯಗಳಲ್ಲಿ ಯಾವಾಗ ಕೊರೋನಾ ಅಂತ್ಯವಾಗುತ್ತೆ..?

Suvarna News   | Asianet News
Published : Jul 17, 2020, 12:27 PM IST

IISC ವರದಿ ಬಳಿಕ ಇದೀಗ IIT ಅಧ್ಯಯನ ತಂಡವು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದೆ. ಮುಂಬೈ IIT ಪ್ರೊಫೆಸರ್ ಪ್ರಕಾರ ಈಗಷ್ಟೇ ಕರ್ನಾಟಕದಲ್ಲಿ ಕೊರೋನಾ ಸೋಂಕು ಹರಡಲು ಆರಂಭವಾಗಿದೆ. 

ಬೆಂಗಳೂರು(ಜು.17): ಕೊರೋನಾ ರಣಕೇಕೆಗೆ ಬೆಚ್ಚಿಬಿದ್ದಿರುವ ಕನ್ನಡಿಗರೇ ಸದ್ಯಕ್ಕೆ ಕೂಲ್ ಆಗಿರಿ. ಯಾಕಂದ್ರೆ ರಾಜ್ಯದಲ್ಲಿ ಇನ್ನು ಕೊರೋನಾ ಅಸಲಿ ಆಟ ಆರಂಭವೇ ಆಗಿಲ್ಲ. ಈ ಕುರಿತಾದ ಬೆಚ್ಚಿ ಬೀಳಿಸುವ ಮಾಹಿತಿಯೊಂದು ಹೊರಬಿದ್ದಿದೆ.

IISC ವರದಿ ಬಳಿಕ ಇದೀಗ IIT ಅಧ್ಯಯನ ತಂಡವು ಸ್ಫೋಟಕ ಮಾಹಿತಿಯನ್ನು ಬಿಚ್ಚಿಟ್ಟಿದೆ. ಮುಂಬೈ IIT ಪ್ರೊಫೆಸರ್ ಪ್ರಕಾರ ಈಗಷ್ಟೇ ಕರ್ನಾಟಕದಲ್ಲಿ ಕೊರೋನಾ ಸೋಂಕು ಹರಡಲು ಆರಂಭವಾಗಿದೆ. 

ಕರ್ನಾಟಕವೊಂದರಲ್ಲೇ 32 ಲಕ್ಷ ಮಂದಿಗೆ ಕೊರೋನಾ ಸೋಂಕು ತಗುಲುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ. ಯಾವ ಯಾವ ರಾಜ್ಯಗಳಲ್ಲಿ ಯಾವಾಗ ಕೊರೋನಾ ಅಂತ್ಯವಾಗುತ್ತೆ ಎನ್ನುವ ಎನ್ನುವ ಮಾಹಿತಿಯನ್ನು IIT ಅಧ್ಯಯನ ತಂಡ ಹೊರಹಾಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ. 

23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
26:10ಮಾಯಕೊಂಡ ಬೇಬಿ! ಸಿನಿಮಾ ಬಿಟ್ಟು ರಾಜಕೀಯಕ್ಕೆ ಬಂದಳು, ಎಂಎಲ್​ಎ ಆಗಬೇಕಿದ್ದವಳು ಜೈಲು ಪಾಲು!
25:39ರೇಷ್ಮೆ ಹುಳುವಿನ ಸೂಪ್, ಜಿರಳೆ ಪಕೋಡ ಈ ಸಲದ ಜಿಕೆವಿಕೆ ಕೃಷಿಮೇಳದ ಹೈಲೈಟ್ಸ್!
24:25NDA ದಿಗ್ವಿಜಯ.. ಸಿದ್ದರಾಮಯ್ಯ ಸಿಂಹಾಸನ ಭದ್ರ? ಕರುನಾಡ ಪಟ್ಟ ಕದನದ ದಿಕ್ಕು ಬದಲು?