ನಕಲಿ ಐಡಿ ಕೇಸ್: ಮುನಿರತ್ನ ಬಿಡಂಗಿಲ್ಲ, ಮುನಿರಾಜು ಒಪ್ಪಂಗಿಲ್ಲ!

ನಕಲಿ ಐಡಿ ಕೇಸ್: ಮುನಿರತ್ನ ಬಿಡಂಗಿಲ್ಲ, ಮುನಿರಾಜು ಒಪ್ಪಂಗಿಲ್ಲ!

Suvarna News   | Asianet News
Published : Jan 25, 2020, 03:28 PM IST

ಬೆಂಗಳೂರು (ಜ. 25): ಅನರ್ಹ ಶಾಸಕ ಮುನಿರತ್ನ ವಿರುದ್ಧ ನಕಲಿ ವೋಟರ್ ಐಡಿ ಕೇಸ್‌ ಈಗ ಮತ್ತೆ ಸದ್ದು ಮಾಡುತ್ತಿದೆ. ಈ ಕೇಸನ್ನು ವಾಪಸ್ ತೆಗೆಸೋದಕ್ಕೆ ಮುನಿರತ್ನ ಹರಸಾಹಸಪಡುತ್ತಿದ್ದಾರೆ. ಆದರೆ ವಾಪಸ್ ಪಡೆಯಲು ತುಳಸಿ ಮುನಿರಾಜು ಗೌಡ ಒಪ್ಪುತ್ತಿಲ್ಲ. ಹಾಗಾಗಿ ಇದರ ಚರ್ಚಿಸಲು ಬೆಳಿಗ್ಗೆ ಸಿಎಂ ಬಿಎಸ್‌ವೈಯವರನ್ನು ಹಾಗೂ ಬಿ ಎಲ್ ಸಂತೋಷ್‌ರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಬೆಂಗಳೂರು (ಜ. 25): ಅನರ್ಹ ಶಾಸಕ ಮುನಿರತ್ನ ವಿರುದ್ಧ ನಕಲಿ ವೋಟರ್ ಐಡಿ ಕೇಸ್‌ ಈಗ ಮತ್ತೆ ಸದ್ದು ಮಾಡುತ್ತಿದೆ. ಈ ಕೇಸನ್ನು ವಾಪಸ್ ತೆಗೆಸೋದಕ್ಕೆ ಮುನಿರತ್ನ ಹರಸಾಹಸಪಡುತ್ತಿದ್ದಾರೆ. ಆದರೆ ವಾಪಸ್ ಪಡೆಯಲು ತುಳಸಿ ಮುನಿರಾಜು ಗೌಡ ಒಪ್ಪುತ್ತಿಲ್ಲ.

ಈ ಚರ್ಚಿಸಲು ಬೆಳಿಗ್ಗೆ ಸಿಎಂ ಬಿಎಸ್‌ವೈಯವರನ್ನು ಹಾಗೂ ಬಿ ಎಲ್ ಸಂತೋಷ್‌ರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
03:40Udupi: ಸರ್ಕಾರಿ ಶಾಲೆಗಳ ಟಾಯ್ಲೆಟ್ ಸ್ವಚ್ಛತೆಗೆ ರಥ: ಗೋಪಾಡಿ ಶ್ರೀನಿವಾಸ ರಾವ್ ಕೊಡುಗೆ!
26:12ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
23:31ಎಣ್ಣೆ ಪಾರ್ಟಿ ಮಾಡುವಾಗ್ಲೇ ಅವನ ಸ್ಕೆಚ್​ ರೆಡಿಯಾಯ್ತು: ಸ್ನೇಹಿತನನ್ನ ಕೊಂದು ಅಕ್ಕನಿಗೆ ವಿಡಿಯೋ ಕಾಲ್​ ಮಾಡಿದ್ದ!
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
25:05ಹಾಡಹಗಲೇ 3 ಕೆಜಿ ಚಿನ್ನ ಲೂಟಿ ಪ್ರಕರಣ; ನಾಲ್ವರು ಅರೆಸ್ಟ್, ಕಾಂಟ್ರಾಕ್ಟ್ ಮಾಸ್ಟರ್‌ಮೈಂಡ್ ಎಸ್ಕೇಪ್!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!